ಮೈಸೂರು

ಮೈಸೂರು ದಸರಾ: ಇದ್ದಕ್ಕಿದ್ದಂತೆ ಮುರಿದುಬಿದ್ದ ವಿದ್ಯುತ್ ದೀಪಾಲಂಕಾರದ ಕಮಾನು!

ಮೈಸೂರು : ಇತಿಹಾಸ ಪ್ರಸಿದ್ಧ ಜಗದ್ವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಮೈಸೂರು ದಸರಾ ಎಂದಿನಂತೆ ಕಳೆ ಇಲ್ಲದಾಗಿ. ಒಂದು ಮೈಸೂರು ಕಡೆ ದಸರಾ ಇನ್ನೊಂದೆಡೆ ಅದಕ್ಕೆ ವಿರುದ್ಧವಾಗಿ ಮಹಿಷಾ ದಸರಾ, ಚಾಮುಂಡಿಬೆಟ್ಟಕ್ಕೆ ಭಕ್ತರ ನಿಷೇಧ, ಮೈಸೂರು ನಗರಾದ್ಯಂತ 144 ಸೆಕ್ಷನ್ ಜಾರಿ ಇವೆಲ್ಲವುಗಳ ನಡುವೆ ಅವಘಡ ಸಂಭವಿಸಿದೆ.

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಹಾಕಲಾಗಿದ್ದ ವಿದ್ಯುತ್ ದೀಪಾಲಂಕಾರದ ಕಮಾನು ಇದ್ದಕ್ಕಿದ್ದಂತೆ ಮುರಿದುಬಿದ್ದಿದೆ ಘಟನೆ ಮೈಸೂರಿನ ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ನಲ್ಲಿ ನಡೆದಿದೆ. ಕಮಾನು ಮುರಿದು ಬಸ್‌ಗಳ ಮೇಲೆ ಬಿದ್ದು ಗಾಜುಗಳು ಪುಡಿಪುಡಿಯಾಗಿವೆ. ಕೆಎಸ್‌ಆರ್‌ಪಿ ಹಾಗೂ ಖಾಸಗಿ ಬಸ್‌ಗಳು ಜಖಂಗೊಂಡಿವೆ. ಘಟನೆಯಿಂದ ಟ್ರಾಫಿಕ್ ಜಾಮ್ ಆಗಿ ಕೆಲ ಕಾಲ ವಾಹನ ಸಂಚಾರಕ್ಕೆ ತೊಡಕುಂಟಾಯಿತು.

ಕೆಎಸ್‌ಆರ್‌ಟಿಸಿ ಬಸ್ ಅಪಘಾತ 20ಕ್ಕೂ ಹೆಚ್ಚು ಮಂದಿಗೆ ಗಾಯ ಖಾಸಗಿ ಬಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಅಪಘಾತ ಅಪಘಾತ ಸಂಭವಿಸಿದ್ದು, ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮೈಸೂರಿನ ಮಣಿಪಾಲ ಆಸ್ಪತ್ರೆ ಸಿಗ್ನಲ್ ಬಳಿ ನಡೆದಿದೆ.

ಬಸ್ ನಿಯಂತ್ರಿಸುವ ಧಾವಂತದಲ್ಲಿ ಕೆಎಸ್ಆರ್‌ಟಿಸಿ ಬಸ್‌ಗೆ ಡಿಕ್ಕಿಯಾದ ಖಾಸಗಿ ಬಸ್. ಮುಂದೆ ಹೋಗುತ್ತಿದ್ದ ಇನ್ನೋವಾ ಕಾರಿಗೂ ಡಿಕ್ಕಿ. ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಸಮೀಪದ ಮಣಿಪಾಲ ಆಸ್ಪತ್ರೆ ಹಾಗೂ ನಾರಾಯಣ ಹೃದಯಾಲಯಕ್ಕೆ ರವಾನಿಸಿದ ಪೊಲೀಸರು. ಸ್ಥಳದಲ್ಲಿ ಟ್ರಾಫಿಕ್ ಜಾಮ್.

andolanait

Recent Posts

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

4 hours ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

4 hours ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

4 hours ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

4 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

7 hours ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

7 hours ago