ಮೈಸೂರು : ಇತಿಹಾಸ ಪ್ರಸಿದ್ಧ ಜಗದ್ವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಮೈಸೂರು ದಸರಾ ಎಂದಿನಂತೆ ಕಳೆ ಇಲ್ಲದಾಗಿ. ಒಂದು ಮೈಸೂರು ಕಡೆ ದಸರಾ ಇನ್ನೊಂದೆಡೆ ಅದಕ್ಕೆ ವಿರುದ್ಧವಾಗಿ ಮಹಿಷಾ ದಸರಾ, ಚಾಮುಂಡಿಬೆಟ್ಟಕ್ಕೆ ಭಕ್ತರ ನಿಷೇಧ, ಮೈಸೂರು ನಗರಾದ್ಯಂತ 144 ಸೆಕ್ಷನ್ ಜಾರಿ ಇವೆಲ್ಲವುಗಳ ನಡುವೆ ಅವಘಡ ಸಂಭವಿಸಿದೆ.
ಕೆಎಸ್ಆರ್ಟಿಸಿ ಬಸ್ ಅಪಘಾತ 20ಕ್ಕೂ ಹೆಚ್ಚು ಮಂದಿಗೆ ಗಾಯ : ಖಾಸಗಿ ಬಸ್ ಹಾಗೂ ಕೆಎಸ್ಆರ್ಟಿಸಿ ಬಸ್ ಮಧ್ಯೆ ಅಪಘಾತ ಅಪಘಾತ ಸಂಭವಿಸಿದ್ದು, ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮೈಸೂರಿನ ಮಣಿಪಾಲ ಆಸ್ಪತ್ರೆ ಸಿಗ್ನಲ್ ಬಳಿ ನಡೆದಿದೆ.
ಬಸ್ ನಿಯಂತ್ರಿಸುವ ಧಾವಂತದಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿಯಾದ ಖಾಸಗಿ ಬಸ್. ಮುಂದೆ ಹೋಗುತ್ತಿದ್ದ ಇನ್ನೋವಾ ಕಾರಿಗೂ ಡಿಕ್ಕಿ. ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಸಮೀಪದ ಮಣಿಪಾಲ ಆಸ್ಪತ್ರೆ ಹಾಗೂ ನಾರಾಯಣ ಹೃದಯಾಲಯಕ್ಕೆ ರವಾನಿಸಿದ ಪೊಲೀಸರು. ಸ್ಥಳದಲ್ಲಿ ಟ್ರಾಫಿಕ್ ಜಾಮ್.
ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…
ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…