ಮೈಸೂರು: ಮೈಸೂರಿನ ಚಾಮರಾಜನಗರ ಬೃಹತ್ ಕಾಮಗಾರಿ ವಿಭಾಗ ವ್ಯಾಪ್ತಿಯ ಹೆಚ್.ಡಿ ಕೋಟೆ ತಾಲ್ಲೂಕಿನ ಎಲಮತ್ತೂರು ಗ್ರಾಮದ ಸ್ಥಳದಲ್ಲಿ ಕೆ.ವಿ ವಿದ್ಯುತ್ ಉಪ-ಕೇಂದ್ರವನ್ನು ಸ್ಥಾಪಿಸಲು ಸರ್ಕಾರ ಉದ್ದೇಶಿಸಿದೆ.
ಕನಿಷ್ಠ 2 ಎಕರೆ ಜಮೀನು ಮುಖ್ಯ ರಸ್ತೆಗೆ ಹೊಂದಿಕೊoಡoತೆ ಹಾಗೂ ಗ್ರಾಮದ ವ್ಯಾಪ್ತಿಯ ಅಥವಾ ಸುತ್ತಮುತ್ತ ಇರುವ ಜಮೀನನ್ನು ಭೂ ಮಾಲೀಕರುಗಳಿಂದ ನೇರವಾಗಿ ಸರ್ಕಾರವು ನಿಗದಿಪಡಿಸುವ ಬೆಲೆಯಲ್ಲಿ ಖರೀದಿ ಮಾಡಲು ಉದ್ದೇಶಿಸಲಾಗಿದೆ.
ಜಮೀನನ್ನು ಕ.ವಿ.ಪ್ರ.ನಿ.ನಿಗೆ ಮಾರಾಟ ಮಾಡಲು ಇಚ್ಚಿಸುವ ಭೂಮಾಲೀಕರು ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಯ ಪ್ರೀತಮ್ ಎಂ.ಎo ಅವರ ದೂ.ಸಂ:9448271524, ಕಾರ್ಯನಿರ್ವಾಹಕ ಇಂಜಿನಿಯರ್(ಕಾ) ರಾಜೇಶ್ ಅವರ ದೂ.ಸಂ:9448012526, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅಜಯ್ ಅವರ ದೂ.ಸಂ:9448391252, ಹಾಗೂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಕಿರಣ್ ಅವರ ದೂ.ಸಂ:9480813912 ನ್ನು ಸಂಪರ್ಕಿಸಬಹುದು ಎಂದು ಚಾಮರಾಜನಗರದ ಬೃಹತ್ ಕಾಮಗಾರಿ ವಿಭಾಗದ ಕವಿಪ್ರನಿನಿ ಯ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ…
ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…
ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…
ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಡಿಸೆಂಬರ್.25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಸುದೀಪ್…
ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…