ಮೈಸೂರು: ಮೈಸೂರಿನ ಚಾಮರಾಜನಗರ ಬೃಹತ್ ಕಾಮಗಾರಿ ವಿಭಾಗ ವ್ಯಾಪ್ತಿಯ ಹೆಚ್.ಡಿ ಕೋಟೆ ತಾಲ್ಲೂಕಿನ ಎಲಮತ್ತೂರು ಗ್ರಾಮದ ಸ್ಥಳದಲ್ಲಿ ಕೆ.ವಿ ವಿದ್ಯುತ್ ಉಪ-ಕೇಂದ್ರವನ್ನು ಸ್ಥಾಪಿಸಲು ಸರ್ಕಾರ ಉದ್ದೇಶಿಸಿದೆ.
ಕನಿಷ್ಠ 2 ಎಕರೆ ಜಮೀನು ಮುಖ್ಯ ರಸ್ತೆಗೆ ಹೊಂದಿಕೊoಡoತೆ ಹಾಗೂ ಗ್ರಾಮದ ವ್ಯಾಪ್ತಿಯ ಅಥವಾ ಸುತ್ತಮುತ್ತ ಇರುವ ಜಮೀನನ್ನು ಭೂ ಮಾಲೀಕರುಗಳಿಂದ ನೇರವಾಗಿ ಸರ್ಕಾರವು ನಿಗದಿಪಡಿಸುವ ಬೆಲೆಯಲ್ಲಿ ಖರೀದಿ ಮಾಡಲು ಉದ್ದೇಶಿಸಲಾಗಿದೆ.
ಜಮೀನನ್ನು ಕ.ವಿ.ಪ್ರ.ನಿ.ನಿಗೆ ಮಾರಾಟ ಮಾಡಲು ಇಚ್ಚಿಸುವ ಭೂಮಾಲೀಕರು ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಯ ಪ್ರೀತಮ್ ಎಂ.ಎo ಅವರ ದೂ.ಸಂ:9448271524, ಕಾರ್ಯನಿರ್ವಾಹಕ ಇಂಜಿನಿಯರ್(ಕಾ) ರಾಜೇಶ್ ಅವರ ದೂ.ಸಂ:9448012526, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅಜಯ್ ಅವರ ದೂ.ಸಂ:9448391252, ಹಾಗೂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಕಿರಣ್ ಅವರ ದೂ.ಸಂ:9480813912 ನ್ನು ಸಂಪರ್ಕಿಸಬಹುದು ಎಂದು ಚಾಮರಾಜನಗರದ ಬೃಹತ್ ಕಾಮಗಾರಿ ವಿಭಾಗದ ಕವಿಪ್ರನಿನಿ ಯ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…
ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…
ಬೆಂಗಳೂರು: ಆನ್ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಆಗಲಿವೆ. ಅಖಿಲ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…