ಮೈಸೂರು: ಮೈಸೂರಿನ ಚಾಮರಾಜನಗರ ಬೃಹತ್ ಕಾಮಗಾರಿ ವಿಭಾಗ ವ್ಯಾಪ್ತಿಯ ಹೆಚ್.ಡಿ ಕೋಟೆ ತಾಲ್ಲೂಕಿನ ಎಲಮತ್ತೂರು ಗ್ರಾಮದ ಸ್ಥಳದಲ್ಲಿ ಕೆ.ವಿ ವಿದ್ಯುತ್ ಉಪ-ಕೇಂದ್ರವನ್ನು ಸ್ಥಾಪಿಸಲು ಸರ್ಕಾರ ಉದ್ದೇಶಿಸಿದೆ.
ಕನಿಷ್ಠ 2 ಎಕರೆ ಜಮೀನು ಮುಖ್ಯ ರಸ್ತೆಗೆ ಹೊಂದಿಕೊoಡoತೆ ಹಾಗೂ ಗ್ರಾಮದ ವ್ಯಾಪ್ತಿಯ ಅಥವಾ ಸುತ್ತಮುತ್ತ ಇರುವ ಜಮೀನನ್ನು ಭೂ ಮಾಲೀಕರುಗಳಿಂದ ನೇರವಾಗಿ ಸರ್ಕಾರವು ನಿಗದಿಪಡಿಸುವ ಬೆಲೆಯಲ್ಲಿ ಖರೀದಿ ಮಾಡಲು ಉದ್ದೇಶಿಸಲಾಗಿದೆ.
ಜಮೀನನ್ನು ಕ.ವಿ.ಪ್ರ.ನಿ.ನಿಗೆ ಮಾರಾಟ ಮಾಡಲು ಇಚ್ಚಿಸುವ ಭೂಮಾಲೀಕರು ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಯ ಪ್ರೀತಮ್ ಎಂ.ಎo ಅವರ ದೂ.ಸಂ:9448271524, ಕಾರ್ಯನಿರ್ವಾಹಕ ಇಂಜಿನಿಯರ್(ಕಾ) ರಾಜೇಶ್ ಅವರ ದೂ.ಸಂ:9448012526, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅಜಯ್ ಅವರ ದೂ.ಸಂ:9448391252, ಹಾಗೂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಕಿರಣ್ ಅವರ ದೂ.ಸಂ:9480813912 ನ್ನು ಸಂಪರ್ಕಿಸಬಹುದು ಎಂದು ಚಾಮರಾಜನಗರದ ಬೃಹತ್ ಕಾಮಗಾರಿ ವಿಭಾಗದ ಕವಿಪ್ರನಿನಿ ಯ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…