ಮೈಸೂರು: ಜಿಲ್ಲೆಯ ಮದಾಪುರ ಬಳಿ ದನದ ಕೊಟ್ಟಿಗೆಯಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಕೃತ್ಯದಲ್ಲಿ ತೊಡಗಿದ್ದ ತಂದೆ ಮಗನನು ಬಂಧಿಸಿರುವ ಘಟನೆ ಟಿ.ನರಸೀಪುರ ತಾಲ್ಲೂಕಿನ ಹಿರಿಯೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಾಗೇಶ್(25), ಶಿವಪ್ರಸಾದ್(48)ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ಟಿ.ನರಸೀಪುರ ಪೊಲೀಶರು ದಾಳಿ ಮಾಡಿದ್ದು, ಈ ವೇಳೆ ಆರೋಪಿಗಳು ತಾವು ಮಲುಗಲು ಹಾಸಿಗೆ ಹಾಸಿಕೊಂಡಿದ್ದ ಪಕ್ಕದ ರಟ್ಟಿನ ಬಾಕ್ಸನಲ್ಲಿ ಎಪ್ಸಲ್ ಕಲರ ಪ್ರಿಂಟರ್ ಕಂಡುಬಂದಿದೆ. ಈ ವೇಳೆ ಅನುಮಾನಗೊಂಡು ಇನ್ನಷ್ಟು ಪರಿಶೀಲನೆ ನಡೆಸಿದಾಗ ಕೃತ್ಯಕ್ಕೆ ಬಳಸುತ್ತಿದ್ದ ಎಲ್ಲ ವಸ್ತುಗಳನ್ನು ಪತೆಹಚ್ಚಲಾಗಿದೆ ಎಂದು ಪೊಲೀರು ತಿಳಿಸಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…