ಮೈಸೂರು: ಜಿಲ್ಲೆಯ ಮದಾಪುರ ಬಳಿ ದನದ ಕೊಟ್ಟಿಗೆಯಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಕೃತ್ಯದಲ್ಲಿ ತೊಡಗಿದ್ದ ತಂದೆ ಮಗನನು ಬಂಧಿಸಿರುವ ಘಟನೆ ಟಿ.ನರಸೀಪುರ ತಾಲ್ಲೂಕಿನ ಹಿರಿಯೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಾಗೇಶ್(25), ಶಿವಪ್ರಸಾದ್(48)ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ಟಿ.ನರಸೀಪುರ ಪೊಲೀಶರು ದಾಳಿ ಮಾಡಿದ್ದು, ಈ ವೇಳೆ ಆರೋಪಿಗಳು ತಾವು ಮಲುಗಲು ಹಾಸಿಗೆ ಹಾಸಿಕೊಂಡಿದ್ದ ಪಕ್ಕದ ರಟ್ಟಿನ ಬಾಕ್ಸನಲ್ಲಿ ಎಪ್ಸಲ್ ಕಲರ ಪ್ರಿಂಟರ್ ಕಂಡುಬಂದಿದೆ. ಈ ವೇಳೆ ಅನುಮಾನಗೊಂಡು ಇನ್ನಷ್ಟು ಪರಿಶೀಲನೆ ನಡೆಸಿದಾಗ ಕೃತ್ಯಕ್ಕೆ ಬಳಸುತ್ತಿದ್ದ ಎಲ್ಲ ವಸ್ತುಗಳನ್ನು ಪತೆಹಚ್ಚಲಾಗಿದೆ ಎಂದು ಪೊಲೀರು ತಿಳಿಸಿದ್ದಾರೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…