ಮೈಸೂರು

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಅರಮನೆ ಆವರಣವು ಹೂವುಗಳಿಂದ ಆಕರ್ಷಿಸಲು ಸಜ್ಜಾಗಿದೆ. ಭಾನುವಾರ ಸಂಜೆ ೪ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಮೈಸೂರು ಅರಮನೆ ಮಂಡಳಿ ವತಿಯಿಂದ ಬೆಳಿಗ್ಗೆ ೧೦ ಗಂಟೆಯಿಂದ ರಾತ್ರಿ ೯ರವರೆಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಈ ಬಾರಿ ಸುಮಾರು ೨೫,೦೦೦ ವಿಭಿನ್ನ ಅಲಂಕಾರಿಕ ಹೂ ಕುಂಡಗಳು, (ಮಾರಿಗೋಲ್ಡ್, ಸಾಲ್ವಿಯ, ಡೇಲಿಯ, ಪಿಟೋನಿಯ, ಸೇವಂತಿಗೆ, ಕೋಲಿಯಸ್, ಸಿಲೋಷಿಯ, ವರ್ಬಿನ, ಡೈಂಥಸ್, ಫ್ರೈಚ್ ಮಾರಿಗೋಲ್ಡ್,ಜಿನಿಯಾ ಪೆಲಂಬೂಡಿಯ, ಸನ್-ವರ್, ಜಪಾನ್ ಸನ್ಫ್ಲವರ್, ಆಲೇಕ್, ಸಿನೇರಿಯಾ, ಕಾಸ್‌ಮಸ್, ಪ್ಲಾಕ್ಸ್, ಕ್ಯಾಲೂಂಡಲ, ಗೋಪೆರಿಯನ್, ಮ್ಯಾಂಡೂವಿಲ, ಪಾಂಚಿಟಿಯ, ತುರೂನಿಯಂ, ಬಾಲ್ಸಂ, ಕಾಕ್ಸಕೊಂಬ್, ನಸ್ಟರ್‌ಸಿಯಂ, ಆಂಟಿರೈನಂ, ಬೋನ್ಸಾಯ್ ಗಿಡಗಳು, ಸೇರಿದಂತೆ ೩೫ ಜಾತಿಯ ಹೂವಿನ ಗಿಡಗಳು ಹಾಗೂ ಅಂದಾಜು ೪ ಲಕ್ಷ ವಿಧದ ಅಲಂಕಾರಿಕ ಹೂವುಗಳಿಂದ ಹಾಗೂ ಊಟಿ ಕಟ್ ಫ್ಲವರ್‌ಗಳಿಂದ ಅಲಂಕರಿಸಲಾಗಿರುತ್ತದೆ. ಶೃಂಗೇರಿ ದೇವಸ್ಥಾನದ ಮಾದರಿಯನ್ನು ಹೂವಿನಿಂದ ರೂಪಿಸುವುದು ವಿಶೇಷವಾಗಿದೆ.

ಆಂದೋಲನ ಡೆಸ್ಕ್

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

3 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

4 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

4 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

5 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

5 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

5 hours ago