ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಮೊನ್ನೆ ಮೊನ್ನೆ ತಾನೆ ಮೃತ ರೌಡಿಶೀಟರ್ ಸಹಚರನನ್ನು ಹಾಡಹಗಲೇ ಕೊಚ್ಚಿ ಕೊಲೆ ಮಾಡಲಾಗಿತ್ತು. ಇದೀಗ ಈ ಘಟನೆ ಮಾಸುವ ಮುನ್ನವೇ ಇನ್ನೊಂದು ಕೊಲೆ ನಡೆದಿದ್ದು, ಮೈಸೂರಲ್ಲಿ ಬೆಚ್ಚಿ ಬೀಳಿಸಿದೆ. 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯ ಗುರುತು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನು ಓದಿ : ಮೈಸೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ
ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ (31) ಕೊಲೆ ಆರೋಪಿ. ಎರಡು ವರ್ಷ ಜೈಲಿನಲ್ಲಿದ್ದು ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ ಆರೋಪಿ ಕಾರ್ತಿಕ್ ಊರು ಸೇರದೆ, ಮಧ್ಯ ಸೇವಿಸಿ ಎಲ್ಲೆಂದರಲ್ಲಿ ಅಲೆಯುತ್ತಿದ್ದ.
ಇದೀಗ ಸಿಸಿಟಿವಿ ದೃಶ್ಯಾವಳಿ ಆಧರಿಸಿದ ಪೊಲೀಸರು ಆರೋಪಿಯನ್ನ ಪತ್ತೆಹಚ್ಚಿದ್ದಾರೆ. ಬಲೂನ್ ಮಾರಲು ಕುಟುಂಬದ ಜೊತೆ ಬಂದಿದ್ದ 10 ವರ್ಷದ ಬಾಲಕಿಯ ಶವ ದೊಡ್ಡಕೆರೆ ಮೈದಾನದ ಬಳಿ ಪತ್ತೆಯಾಗಿತ್ತು. ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…