ಮೈಸೂರು

ಮೈಸೂರು: ಆ.26ರಂದು ರೋಹಿತ್ ಕಳಲೆ ಅವರಿಂದ ಗುರು ಅಭಿವಂದನೆ

ಮೈಸೂರು : ನಗರದ ಶ್ರೀ ಗುರು ಪುಟ್ಟರಾಜ ಸಂಗೀತ ಸಭಾದ ಶಾಲೆಯ ಸ್ಥಾಪಕ, ತಬಲಾ ವಾದಕ ಭೀಮಾಶಂಕರ ಬಿದನೂರ ಅವರಿಗೆ ಅವರ ಶಿಷ್ಯ ರೋಹಿತ್ ಕಳಲೆ ಅವರಿಂದ ಗುರು ಅಭಿವಂದನೆ ಕಾರ್ಯಕ್ರಮ ಆಗಸ್ಟ್ 26ರಂದು ಸಂಜೆ 5.30 ಗಂಟೆಗೆ ಇಲ್ಲಿನ ರಾಮಕೃಷ್ಣನಗರದ ರಮಾಗೋವಿಂದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಅಂದು ಶ್ರೀ ಗುರು ಪುಟ್ಟರಾಜ ಸಂಗೀತ ಸಭಾ ವಿದ್ಯಾರ್ಥಿಗಳಿಂದ ತಬಲಾ ವಾದನ, ಪಂ.ರವಿಶಂಕರ್ ಮಿಶ್ರಾ ಅವರಿಂದ ಕೊಳಲು ವಾದನ, ಭೀಮಾಶಂಕರ ಬಿದನೂರ ಹಾಗೂ ಕು.ರೋಹಿತ್ ಕಳಲೆ ಅವರಿಂದ ತಬಲಾ ಜುಗಲ್ ಬಂದಿ ಕಛೇರಿ ನಡೆಯಲಿದೆ. ನಂತರ ಪಂ.ವೀರಭದ್ರಯ್ಯ ಹಿರೇಮಠ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಮೃತ್ಯುಂಜಯ ಹಿರೇಮಠ ಹಾಗೂ ವಿಘ್ನೇಶ್ ಭಾಗ್ವತ್ ಹಾರ್ಮೋನಿಯಂ ಸಾಥ್ ನೀಡಲಿದ್ದಾರೆ.

ಕಾರ್ಯಕ್ರಮ ಸರಿಯಾದ ಸಮಯಕ್ಕೆ ಶುರುವಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಹೃದಯರು ಆಗಮಿಸಬೇಕೆಂದು ರೋಹಿತ್ ಹೆತ್ತವರಾದ ಆಶಾ ಹಾಗೂ ಭಾಸ್ಕರ್ ಕಳಲೆ ಪ್ರಕಟಣೆಯಲ್ಲಿ ಕೋರಿದ್ದಾರೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

17 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

18 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

18 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

18 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

18 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

18 hours ago