ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆಗಳಲ್ಲಿ ಆದಾಯ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಇಲ್ಲಿನ ಮಾರುತಿನಗರ ಮತ್ತು ರಾಮಕೃಷ್ಣನಗರದಲ್ಲಿ ಇಂದು(ಫೆಬ್ರವರಿ.5) ಆದಾಯ ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಉದ್ಯಮಿಗಳ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಐಟಿ ಅಧಿಕಾರಿಗಳು ಮಾರುತಿನಗರದ ಕಾಂತರಾಜು ನಿವಾಸ ಮತ್ತು ರಾಮಕೃಷ್ಣನಗರದ ರಾಮಕೃಷ್ಣೇಗೌಡ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.
ರಾಮಕೃಷ್ಣೇಗೌಡ ಅವರು ಕಂಟ್ರಾಕ್ಟರ್ ಮತ್ತು ಇಟ್ಟಿಗೆ ಫ್ಯಾಕ್ಟರಿ ಹೊಂದಿದ್ದರೇ, ಕಾಂತರಾಜ್ ಎಂಬುವವರು ಸಿವಿಲ್ ಕಂಟ್ರಾಕ್ಟರ್ ಆಗಿದ್ದಾರೆ. ಇನ್ನೂ ಈ ಉದ್ಯಮಿಗಳು ಪ್ರಭಾವಿ ರಾಜಕಾರಣಿಗಳ ಆಪ್ತರು ಎನ್ನಲಾಗಿದೆ. ಹೀಗಾಗಿ ಐಟಿ ಅಧಿಕಾರಿಗಳು, ಈ ಇವರಿಬ್ಬರ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…
ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…
ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…
• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…
ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…