ಮೈಸೂರು: ಬೈಕ್ನಲ್ಲಿ ಬಂದ ಅಪರಿಚಿತರಿಬ್ಬರು ಮೆಡಿಕಲ್ ಶಾಪ್ ಮಾಲೀಕನನ್ನು ಅಡ್ಡಗಟ್ಟಿ ಚಿನ್ನದ ಸರ ಮತ್ತು ಹಣ ದೋಚಿರುವ ಘಟನೆ ನಡೆದಿದೆ.
ಇಲ್ಲಿನ ವಿಜಯನಗರದ ೪ನೇ ಹಂತದ ಬಸವನಪುರದಲ್ಲಿ ಈ ನಡೆದಿದೆ. ಮೆಡಿಕಲ್ ಶಾಪ್ ಮಾಲೀಕ ಸೋಮಶೇಖರ್ ಹಣ, ಚಿನ್ನದ ಸರ ಕಳೆದುಕೊಂಡವರು. ಎಂದಿನಂತೆ ರಾತ್ರಿ ಕೆಲಸ ಮುಗಿಸಿ ಮೆಡಿಕಲ್ ಶಾಪ್ನ ಬಾಗಿಲು ಮುಚ್ಚಿ ಮನೆಗೆ ತೆರಳುವ ವೇಳೆ ನಂಬರ್ ಪ್ಲೇಟ್ ಇಲ್ಲದ ಬೈಕ್ನಲ್ಲಿ ಬಂದ ಖದೀಮರು ಸೋಮಶೇಖರ್ಗೆ ಚಾಕು ತೋರಿಸಿ ಚಿನ್ನದ ಸರ ಮತ್ತು ನಗದನ್ನು ಕಿತ್ತುಕೊಂಡಿದ್ದಾರೆ.
ಯುವಕರು ಮುಖಕ್ಕೆ ಮಂಕಿ ಕ್ಯಾಪ್ ಧರಿಸಿದ್ದರಿಂದ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…