Mysore
26
overcast clouds

Social Media

ಶನಿವಾರ, 11 ಏಪ್ರಿಲ 2026
Light
Dark

ಮೈಸೂರು-ಕೊಡಗು ‘ಕೈ’ ಅಭ್ಯರ್ಥ ಲಕ್ಷ್ಮಣ್‌ ನಾಮಪತ್ರ ಸಲ್ಲಿಕೆ : ಸಿಎಂ-ಡಿಸಿಎಂ ಸಾಥ್‌

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ಜತೆಗೂಡಿ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಂಡರು.

ಇದೇ ವೇಳೆ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್, ಸಚಿವ ಕೆ.ವೆಂಕಟೇಶ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್ ಉಪಸ್ಥಿತರಿದ್ದರು

Tags:
error: Content is protected !!