ಮೈಸೂರು

ಮೈಸೂರು| ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ

ಮೈಸೂರು: ಮೈಸೂರಿನಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಹೂಟಗಳ್ಳಿ ನಗರಸಭೆ ಆರ್‌ಐ ರಾಮಸ್ವಾಮಿ, ಮಡಿಕೇರಿ ಪಿಡಬ್ಲ್ಯೂಡಿ ಎಂಜಿನಿಯರ್‌ ಗಿರೀಶ್‌ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ.

ಇದನ್ನು ಓದಿ: ಡಿಸೆಂಬರ್.‌1ರಿಂದ ಆಶಾ ಕಾರ್ಯಕರ್ತೆಯರು, ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್‌ ಲೋಹಿತ್‌ ಕುಮಾರ್‌ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ಟಿ.ನರಸೀಪುರದಲ್ಲಿರುವ ರಾಮಸ್ವಾಮಿ ಮನೆ, ವಿಜಯನಗರ ನಾಲ್ಕನೇ ಹಂತದಲ್ಲಿರುವ ಗಿರೀಶ್‌ ಅವರ ಮನೆ ಮೇಲೆ ರೇಡ್‌ ಮಾಡಲಾಗಿದ್ದು, ಅಧಿಕಾರಿಗಳು ಮನೆಯಲ್ಲಿರುವ ಕಡತಗಳು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಂಜೆ 6 ರಿಂದ ಬೆಳಗಿನ ಜಾವ 6ರವರೆಗೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಿಷೇಧ: ಭಕ್ತರು ಸಹಕರಿಸುವಂತೆ ಎ.ಈ.ರಘು ಮನವಿ

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…

18 mins ago

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಹಂಗಾಮ: ನಾಯಕರ ನಡುವೆ ಜಟಾಪಟಿ

ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ…

1 hour ago

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್‌ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…

2 hours ago

ಮೈಸೂರು| ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…

2 hours ago

ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಹೈಕೋರ್ಟ ಗ್ರೀನ್‌ ಸಿಗ್ನಲ್‌

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್‌ ಟ್ಯಾಕ್ಸಿಗಳಿಗೆ ಲೈಸೆನ್ಸ್‌ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಭು…

3 hours ago

ಹನೂರು| ಅಪರಿಚಿತ ವಾಹನ ಡಿಕ್ಕಿ: ಬೈಕ್‌ ಸವಾರ ಸಾವು

ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್‌ ಬರುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿಯಾದ…

3 hours ago