ಮೈಸೂರು: ಮೈಸೂರಿನಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಹೂಟಗಳ್ಳಿ ನಗರಸಭೆ ಆರ್ಐ ರಾಮಸ್ವಾಮಿ, ಮಡಿಕೇರಿ ಪಿಡಬ್ಲ್ಯೂಡಿ ಎಂಜಿನಿಯರ್ ಗಿರೀಶ್ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ.
ಇದನ್ನು ಓದಿ: ಡಿಸೆಂಬರ್.1ರಿಂದ ಆಶಾ ಕಾರ್ಯಕರ್ತೆಯರು, ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ಲೋಹಿತ್ ಕುಮಾರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.
ಟಿ.ನರಸೀಪುರದಲ್ಲಿರುವ ರಾಮಸ್ವಾಮಿ ಮನೆ, ವಿಜಯನಗರ ನಾಲ್ಕನೇ ಹಂತದಲ್ಲಿರುವ ಗಿರೀಶ್ ಅವರ ಮನೆ ಮೇಲೆ ರೇಡ್ ಮಾಡಲಾಗಿದ್ದು, ಅಧಿಕಾರಿಗಳು ಮನೆಯಲ್ಲಿರುವ ಕಡತಗಳು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…