ಮೈಸೂರು: ಬೀದರ್ ಹಾಗೂ ಮಂಗಳೂರು ದರೋಡೆ ಮಾಸುವ ಮುನ್ನವೇ ಇದೀಗ ಸಿಎಂ ತವರು ಜಿಲ್ಲೆಯಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ ಮುಸುಕುಧಾರಿ ಲೂಟಿಕೋರರು ದರೋಡೆ ಮಾಡಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ಜಯಪುರ ಹೋಬಳಿ ಹಾರೋಹಳ್ಳಿ ಸಮೀಪದ ರಸ್ತೆ ಮಾರ್ಗದಲ್ಲಿ ಇಂದು ಕೇರಳ ಮೂಲದ ಉದ್ಯಮಿ ಸೂಫಿ ಎಂಬುವವರ ಇನ್ನೋವಾ ಕಾರನ್ನು ಅಡ್ಡಗಟ್ಟಿ ನಗದು ಸಮೇತ ಕಾರನ್ನು ಕಸಿದುಕೊಂಡು ಹೋಗಿರುವ ಘಟನೆ ನಡೆದಿದೆ.
ಈ ಘಟನೆ ಹಾಡಹಗಲೇ ನಡೆದಿದ್ದು, ದರೋಡೆಯ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಡಿವೈಎಸ್ಪಿ ರಘು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಇನ್ನೂ ವಿಷಯ ತಿಳಿದ ಕೂಡಲೇ ಮೈಸೂರು ಎಸ್ಪಿ ವಿಷ್ಣುವರ್ಧನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ದರೋಡೆಕೋರರು ರಾಜ್ಯ ಬಿಟ್ಟು ಹೋಗದಂತೆ ಎಲ್ಲಾ ಕಡೆಗಳಲ್ಲಿಯೂ ನಾಕಾಬಂಧಿ ಹಾಕಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…