ಮೈಸೂರು:ಶುಕ್ರವಾರ ಸಂಜೆ(ಜೂ. 7) ಗುಜರಿ ಗೋಡೌನ್ನಲ್ಲಿ ಕ್ಲೋರಿನ್ ಮತ್ತು ಅಮೋನಿಯಂ ಎಂಬ ವಿಷಾನಿಲ ಸೋರಿಕೆಯಾಗಿದೆ, ಪರಿಣಾಮ ಸುತ್ತಮುತ್ತಲಿನ ಜನರಿಗೆ ಕೆಮ್ಮು, ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗುಜರಿಯಲ್ಲಿದ್ದ ಐವರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಘಟನೆಯ ವಿವರ:
ಹಳೆ ಕೆಸರೆ ಬಳಿ ಇರುವ ಮೆಹಬೂಬ್ ಎಂಬುವವರಿಗೆ ಸೇರಿದ ಗುಜರಿ ಅಂಗಡಿಯೊಂದರಲ್ಲಿ ಸಾಮಾನುಗಳನ್ನು ತೆರುವು ಮಾಡುವಾಗ ಕ್ಲೋರಿನ್ ಮತ್ತು ಅಮೋನಿಯಂ ಇದ್ದ ಸಿಲಿಂಡರ್ಗಳನ್ನು ಖಾಲಿ ಎಂದು ತಿಳಿದು ಕಾರ್ಮಿಕರು ತೆರವು ಮಾಡಿದಾಗ ಅದರಲ್ಲಿದ್ದ ವಿಷನಿಲ ಸೋರಿಕೆಯಾಗಿ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರು ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಅಸ್ಪತ್ರೆಗೆ ರವಾನಿಸಲಾಯಿತು. ಬಳಿಕ ಮತ್ತಷ್ಟು ವಿಷನೀಲ ಸೋರಿಕೆಯಾಗಿ ಗಾಳಿಯಲ್ಲಿ ಹರಡಿದ್ದರಿಂದ ಅಕ್ಕಪಕ್ಕದ ಅಂಗಡಿಗಳ ಕಾರ್ಮಿಕರಿಗೂ ಉಸಿರಾಟದಲ್ಲಿ ತೊಂದರೆಯಾದ ಕಾರಣ ಅವರನ್ನೂ ಕೂಡ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ.
ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…
ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…
ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…
ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…