ಮೈಸೂರು:ಶುಕ್ರವಾರ ಸಂಜೆ(ಜೂ. 7) ಗುಜರಿ ಗೋಡೌನ್ನಲ್ಲಿ ಕ್ಲೋರಿನ್ ಮತ್ತು ಅಮೋನಿಯಂ ಎಂಬ ವಿಷಾನಿಲ ಸೋರಿಕೆಯಾಗಿದೆ, ಪರಿಣಾಮ ಸುತ್ತಮುತ್ತಲಿನ ಜನರಿಗೆ ಕೆಮ್ಮು, ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗುಜರಿಯಲ್ಲಿದ್ದ ಐವರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಘಟನೆಯ ವಿವರ:
ಹಳೆ ಕೆಸರೆ ಬಳಿ ಇರುವ ಮೆಹಬೂಬ್ ಎಂಬುವವರಿಗೆ ಸೇರಿದ ಗುಜರಿ ಅಂಗಡಿಯೊಂದರಲ್ಲಿ ಸಾಮಾನುಗಳನ್ನು ತೆರುವು ಮಾಡುವಾಗ ಕ್ಲೋರಿನ್ ಮತ್ತು ಅಮೋನಿಯಂ ಇದ್ದ ಸಿಲಿಂಡರ್ಗಳನ್ನು ಖಾಲಿ ಎಂದು ತಿಳಿದು ಕಾರ್ಮಿಕರು ತೆರವು ಮಾಡಿದಾಗ ಅದರಲ್ಲಿದ್ದ ವಿಷನಿಲ ಸೋರಿಕೆಯಾಗಿ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರು ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಅಸ್ಪತ್ರೆಗೆ ರವಾನಿಸಲಾಯಿತು. ಬಳಿಕ ಮತ್ತಷ್ಟು ವಿಷನೀಲ ಸೋರಿಕೆಯಾಗಿ ಗಾಳಿಯಲ್ಲಿ ಹರಡಿದ್ದರಿಂದ ಅಕ್ಕಪಕ್ಕದ ಅಂಗಡಿಗಳ ಕಾರ್ಮಿಕರಿಗೂ ಉಸಿರಾಟದಲ್ಲಿ ತೊಂದರೆಯಾದ ಕಾರಣ ಅವರನ್ನೂ ಕೂಡ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…