ಮೈಸೂರು:ಶುಕ್ರವಾರ ಸಂಜೆ(ಜೂ. 7) ಗುಜರಿ ಗೋಡೌನ್ನಲ್ಲಿ ಕ್ಲೋರಿನ್ ಮತ್ತು ಅಮೋನಿಯಂ ಎಂಬ ವಿಷಾನಿಲ ಸೋರಿಕೆಯಾಗಿದೆ, ಪರಿಣಾಮ ಸುತ್ತಮುತ್ತಲಿನ ಜನರಿಗೆ ಕೆಮ್ಮು, ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗುಜರಿಯಲ್ಲಿದ್ದ ಐವರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಘಟನೆಯ ವಿವರ:
ಹಳೆ ಕೆಸರೆ ಬಳಿ ಇರುವ ಮೆಹಬೂಬ್ ಎಂಬುವವರಿಗೆ ಸೇರಿದ ಗುಜರಿ ಅಂಗಡಿಯೊಂದರಲ್ಲಿ ಸಾಮಾನುಗಳನ್ನು ತೆರುವು ಮಾಡುವಾಗ ಕ್ಲೋರಿನ್ ಮತ್ತು ಅಮೋನಿಯಂ ಇದ್ದ ಸಿಲಿಂಡರ್ಗಳನ್ನು ಖಾಲಿ ಎಂದು ತಿಳಿದು ಕಾರ್ಮಿಕರು ತೆರವು ಮಾಡಿದಾಗ ಅದರಲ್ಲಿದ್ದ ವಿಷನಿಲ ಸೋರಿಕೆಯಾಗಿ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರು ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಅಸ್ಪತ್ರೆಗೆ ರವಾನಿಸಲಾಯಿತು. ಬಳಿಕ ಮತ್ತಷ್ಟು ವಿಷನೀಲ ಸೋರಿಕೆಯಾಗಿ ಗಾಳಿಯಲ್ಲಿ ಹರಡಿದ್ದರಿಂದ ಅಕ್ಕಪಕ್ಕದ ಅಂಗಡಿಗಳ ಕಾರ್ಮಿಕರಿಗೂ ಉಸಿರಾಟದಲ್ಲಿ ತೊಂದರೆಯಾದ ಕಾರಣ ಅವರನ್ನೂ ಕೂಡ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…