ಮೈಸೂರು: ತಾಲೂಕಿನ ಮಾರ್ಬಳ್ಳಿ ಗ್ರಾಮದ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದ್ದ ಜನರಲ್ಲಿ ವಾಂತಿ ಭೇದಿ ಉಂಟಾಗಿದ್ದು, ಓರ್ವ ವೃದ್ಧೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಶಿವಮ್ಮ(65) ಎಂಬ ವೃದ್ಧೆ ಸಾವನ್ನಪ್ಪಿದ್ದವರು.
ಘಟನೆಯ ವಿವಿರ
ಮೇ.31 ರಂದು ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮ ಇತ್ತು. ಈ ಕಾರ್ಯಕ್ರಮದಲ್ಲಿ ಗ್ರಾಮದ ಸುಮಾರು 300ಕ್ಕೂ ಹೆಚ್ಚು ಜನರು ಊಟ ಸೇವಿಸಿದ್ದರು. ಆ ಪೈಕಿ 50ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ ಉಂಟಾಗಿದ್ದು, ಇವರನ್ನು ಮೈಸೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಗ್ರಾಮದಲ್ಲಿ ಗ್ರಾಮ ಆರೋಗ್ಯಧಿಕಾರಿ ಮೊಕ್ಕಂ ಹೂಡಿದ್ದು, ಆರೋಗ್ಯ ದೃಷ್ಠಿಯಿಂದ ಊಟ ಸೇವಿಸಿದ್ದ ಎಲ್ಲರ ಆರೋಗ್ಯವನ್ನು ಪರೀಕ್ಷಿಸುತ್ತಿದ್ದಾರೆ.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…