ಮೈಸೂರು: ತಾಲೂಕಿನ ಮಾರ್ಬಳ್ಳಿ ಗ್ರಾಮದ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದ್ದ ಜನರಲ್ಲಿ ವಾಂತಿ ಭೇದಿ ಉಂಟಾಗಿದ್ದು, ಓರ್ವ ವೃದ್ಧೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಶಿವಮ್ಮ(65) ಎಂಬ ವೃದ್ಧೆ ಸಾವನ್ನಪ್ಪಿದ್ದವರು.
ಘಟನೆಯ ವಿವಿರ
ಮೇ.31 ರಂದು ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮ ಇತ್ತು. ಈ ಕಾರ್ಯಕ್ರಮದಲ್ಲಿ ಗ್ರಾಮದ ಸುಮಾರು 300ಕ್ಕೂ ಹೆಚ್ಚು ಜನರು ಊಟ ಸೇವಿಸಿದ್ದರು. ಆ ಪೈಕಿ 50ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ ಉಂಟಾಗಿದ್ದು, ಇವರನ್ನು ಮೈಸೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಗ್ರಾಮದಲ್ಲಿ ಗ್ರಾಮ ಆರೋಗ್ಯಧಿಕಾರಿ ಮೊಕ್ಕಂ ಹೂಡಿದ್ದು, ಆರೋಗ್ಯ ದೃಷ್ಠಿಯಿಂದ ಊಟ ಸೇವಿಸಿದ್ದ ಎಲ್ಲರ ಆರೋಗ್ಯವನ್ನು ಪರೀಕ್ಷಿಸುತ್ತಿದ್ದಾರೆ.
ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…