ಮೈಸೂರು : ಪ್ರತಿ ವರ್ಷದಂತೆ ಈ ಬಾರಿಯೂ ಸ್ವಚ್ಚ ಸರ್ವೇಕ್ಷಣ್ ಸಮೀಕ್ಷೆ ನಡೆಯುತ್ತಿದೆ. ಹೀಗಾಗಿ ಪ್ರಸಕ್ತ ಸಾಲಿನಲ್ಲಿ ಮೈಸೂರು ಮಹಾನಗರ ಪಾಲಿಕೆಯು ಸ್ವಚ್ಛ ನಗರಗಳಲ್ಲಿ ಟಾಪ್ 10ರ ಸ್ಥಾನ ಪಡೆಯಲು ಪಣತೊಟ್ಟಿದೆ.
ಈ ಹಿನ್ನೆಲೆ, ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸೀಫ್ ಮೈಸೂರು ಮಂದಿ ಸ್ವಚ್ಛತೆಗೆ ಹೆಚ್ಚು ಒತ್ತು ನೀಡುವ ಮೂಲಕ ಪಾಲಿಕೆಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.
ಸ್ವಚ್ಛ ಸರ್ವೇಕ್ಷಣ ಈಗಾಗಲೇ ಒಂದು ಭಾಗ ಮುಗಿಸಿ ಎರಡನೇ ಹಂತಕ್ಕೆ ಕಾಲಿಟ್ಟಿದೆ. ನೀರು ಮತ್ತು ಕಸ ವಿಂಗಡಣೆ ವಿಚಾರದಲ್ಲಿ ರೇಟಿಂಗ್ ಪ್ರಕ್ರಿಯೆ ನಡೆಯುತ್ತಿದೆ. 27ನೇ ಸ್ಥಾನಕ್ಕೆ ಕುಸಿತ ಕಂಡಿದ್ದ ಮೈಸೂರ ನಗರವನ್ನ ಟಾಪ್ 10 ರಗೆ ತೆಗೆದುಕೊಂಡು ಹೋಗುವ ಗುರಿ ಹೊಂದಿದ್ದೇವೆ. ಇದಕ್ಕಾಗಿ ನಾಗರೀಕರು ಧನಾತ್ಮಕ ಪ್ರತಿಕ್ರಿಯೆ ನೀಡಿ ಸಹಕರಿಸಬೇಕು. ರಸ್ತೆಗಳಲ್ಲಿ ಕಸ ಬೀಸಾಡುವುದನ್ನ ನಿಲ್ಲಿಸಬೇಕು. ಸ್ವಚ್ಛತಾ ಅಭಿಯಾನದಲ್ಲಿ ಸಾರ್ವಜನಿಕರ ಪಾಲ್ಗೊಂಡು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ತೆರಿಗೆ ಪಾವತಿಗೆ 5% ವಿನಾಯಿತಿ
ಸಾರ್ವಜನಿಕ ಆಸ್ತಿ ಮೇಲಿನ ತೆರಿಗೆ ಪಾವತಿಗೆ ಪ್ರತಿ ವರ್ಷದಂತೆ ಈ ವರ್ಷವೂ 5% ವಿನಾಯಿತಿ ನೀಡಲಾಗಿದೆ. ಮೈಸೂರಿನ ಜನರು ಈ ಅವಕಾಶವನ್ನ ಸದುಪಯೋಗ ಪಡಿಸಿಕೊಳ್ಳಿ. ಇದರಿಂದ ನಿಮಗೂ ಅನುಕೂಲವಾಗುತ್ತೆ. ಪಾಲಿಕೆಗೂ ಆದಾಯಕ್ಕೂ ಅನುಕೂಲವಾಗುತ್ತದೆ ಎಂದು ಹೇಳಿದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…