ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ತೀವ್ರ ಸದ್ದು ಆಗುತ್ತಿರುವ ನಡುವೆಯೇ ಮುಡಾಗೆ ನೂತನ ಆಯುಕ್ತರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.
ಮುಡಾ ಆಯುಕ್ತರಾಗಿ ಹಿರಿಯ ಕೆಎಎಸ್ ಅಧಿಕಾರಿ ಎ.ಎನ್ ರಘುನಂದನ್ ಹಾಗೂ ಕಾರ್ಯದರ್ಶಿಯಾಗಿ ಪ್ರಸನ್ನಕುಮಾರ್ ಅವರನ್ನು ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಹಗರಣದಲ್ಲಿ ನಾಲ್ವರು ಅಧಿಕಾರಿಗಳ ವಿರುದ್ಧ ಆರೋಪ ಕೇಳಿ ಬಂದಿದ್ದ ಹಿನ್ನೆಲೆ ಸಚಿವ ಭೈರತಿ ಸುರೇಶ್ ಅವರು ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ತನಿಖೆ ಮಾಡುವುದಾಗಿ ಹೇಳಿದ್ದರು.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…