ಮೈಸೂರು: ಮಾರ್ಚ್ 27 ಬೆಳಗ್ಗೆ 10 ಗಂಟೆಯಿoದ ಸಂಜೆ 06 ಗಂಟೆಯವರೆಗೆ ವಿ.ವಿ. ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿ ಕೆ.ಹೆಚ್.ಬಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 4ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ವಿದ್ಯುತ್ ವ್ಯತ್ಯಯಾಗಲಿದೆ.
ವಿದ್ಯುತ್ವ್ಯತ್ಯಯವಾಗುವ ಪ್ರದೇಶಗಳು: ವಿಜಯನಗರ 4ನೇ ಹಂತ, ಕೆ.ಹೆಚ್.ಬಿ ಕಾಲೋನಿ, ಹೂಟಗಳ್ಳಿ ಗ್ರಾಮ, ಬೆಳವಾಡಿ ಗ್ರಾಮ, ಬಸವನಪುರ, ಮರಟಿಕ್ಯಾತನಹಳ್ಳಿ, ಪಂಚಚಾರ್ಯ್ಯ ಲೇಔಟ್, ಕೆ. ಹೆಮ್ಮನಹಳ್ಳಿ, ಲಿಂಗದೇವರ ಕೊಪ್ಪಲು, ಇಲವಾಲ, ಹೂಟಗಳ್ಳಿ ಕೆ.ಆರ್.ಎಸ್.ರೋಡ್, ಆದಿತ್ಯಾ ಬಡಾವಣೆ, ಎಸ್.ಆರ್.ಎಸ್. ಕಾಲೋನಿ, ಕೂರ್ಗಳ್ಳಿ ಗ್ರಾಮ, ಎನ್.ಹೆಚ್.ಬಿ ಕಾಲೋನಿ, ಬೆಳವಾಡಿ ಕೈಗಾರಿಕಾ ಪ್ರದೇಶ, ಶಾಹಿ ಗಾರ್ಮೆಂಟ್ಸ್, ಹೂಟಗಳ್ಳಿ ಕೈಗಾರಿಕಾ ಪ್ರದೇಶ, ಕೂರ್ಗಳ್ಳಿ ಕೈಗಾರಿಕಾ ಪ್ರದೇಶ, ಗ್ಯ್ರಾಂಡ್ ಮೌರ್ಯ್ಯ ಹೋಟೆಲ್, ರಿಲಾಯನ್ಸ್, ಮಾಸ್ ಫರ್ನಿಚರ್ಸ್, ಯಶಸ್ವಿನಿ ಕಲ್ಯಾಣ ಮಂಟಪ, ಸೌಪರ್ಣಿಕ ಅಪಾರ್ಟ್ಮೆಂಟ್ ಹಿನಕಲ್, ಎಸ್.ವಿ.ಇ.ಐ ಕಾಲೇಜು ಸುತ್ತಮುತ್ತ, ಜಟ್ಟಿಹುಂಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕೆಂದು ವಿ.ವಿ.ಮೊಹಲ್ಲಾ ವಿಭಾಗದ, ಚಾ.ವಿ.ಸ.ನಿ.ನಿ., ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…
ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…
ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…
ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…