ಮೈಸೂರು: ಮಾರ್ಚ್ 27 ಬೆಳಗ್ಗೆ 10 ಗಂಟೆಯಿoದ ಸಂಜೆ 06 ಗಂಟೆಯವರೆಗೆ ವಿ.ವಿ. ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿ ಕೆ.ಹೆಚ್.ಬಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 4ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ವಿದ್ಯುತ್ ವ್ಯತ್ಯಯಾಗಲಿದೆ.
ವಿದ್ಯುತ್ವ್ಯತ್ಯಯವಾಗುವ ಪ್ರದೇಶಗಳು: ವಿಜಯನಗರ 4ನೇ ಹಂತ, ಕೆ.ಹೆಚ್.ಬಿ ಕಾಲೋನಿ, ಹೂಟಗಳ್ಳಿ ಗ್ರಾಮ, ಬೆಳವಾಡಿ ಗ್ರಾಮ, ಬಸವನಪುರ, ಮರಟಿಕ್ಯಾತನಹಳ್ಳಿ, ಪಂಚಚಾರ್ಯ್ಯ ಲೇಔಟ್, ಕೆ. ಹೆಮ್ಮನಹಳ್ಳಿ, ಲಿಂಗದೇವರ ಕೊಪ್ಪಲು, ಇಲವಾಲ, ಹೂಟಗಳ್ಳಿ ಕೆ.ಆರ್.ಎಸ್.ರೋಡ್, ಆದಿತ್ಯಾ ಬಡಾವಣೆ, ಎಸ್.ಆರ್.ಎಸ್. ಕಾಲೋನಿ, ಕೂರ್ಗಳ್ಳಿ ಗ್ರಾಮ, ಎನ್.ಹೆಚ್.ಬಿ ಕಾಲೋನಿ, ಬೆಳವಾಡಿ ಕೈಗಾರಿಕಾ ಪ್ರದೇಶ, ಶಾಹಿ ಗಾರ್ಮೆಂಟ್ಸ್, ಹೂಟಗಳ್ಳಿ ಕೈಗಾರಿಕಾ ಪ್ರದೇಶ, ಕೂರ್ಗಳ್ಳಿ ಕೈಗಾರಿಕಾ ಪ್ರದೇಶ, ಗ್ಯ್ರಾಂಡ್ ಮೌರ್ಯ್ಯ ಹೋಟೆಲ್, ರಿಲಾಯನ್ಸ್, ಮಾಸ್ ಫರ್ನಿಚರ್ಸ್, ಯಶಸ್ವಿನಿ ಕಲ್ಯಾಣ ಮಂಟಪ, ಸೌಪರ್ಣಿಕ ಅಪಾರ್ಟ್ಮೆಂಟ್ ಹಿನಕಲ್, ಎಸ್.ವಿ.ಇ.ಐ ಕಾಲೇಜು ಸುತ್ತಮುತ್ತ, ಜಟ್ಟಿಹುಂಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕೆಂದು ವಿ.ವಿ.ಮೊಹಲ್ಲಾ ವಿಭಾಗದ, ಚಾ.ವಿ.ಸ.ನಿ.ನಿ., ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…