ಮೈಸೂರು : ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವಿಗೆ ವಿರೋಧಿಸುತ್ತಿರುವ ಪರಿಸರವಾದಿಗಳು, ಪ್ರಾಣಿಪ್ರಿಯರು ಹಾಗೂ ಸಂಘಟನೆಗಳು ಭಾನುವಾರ(ಏ.6) ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿವೆ.
ಗಂಧದಗುಡಿ ಫೌಂಡೇಶನ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಗೆ ವಿದ್ಯಾರ್ಥಿಗಳು, ಮಹಿಳೆಯರೂ ಸೇರಿದಂತೆ ಪ್ರಾಣಿಪ್ರೀಯರು ಕೈಜೋಡಿಸಿದರು. ನಗರದ ಬಲ್ಲಾಳ್ ವೃತ್ತದಿಂದ ಅರಣ್ಯ ಭವನದವರೆಗೆ ಮೆರವಣಿಗೆ ನಡೆಯಿತು.
ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧಿಸಬೇಕು. ರಾತ್ರಿ ವಾಹನಗಳ ಸಂಚಾರದಿಂದ ಅರಣ್ಯ ನಾಶ, ಪ್ರಾಣಿಗಳ ಹಾನಿಯಾಗುತ್ತದೆ.
ಆದ್ದರಿಂದ ರಾತ್ರಿ ಸಂಚಾರ ನಡೆಸದಂತೆ ರಾಜ್ಯ ಸರ್ಕಾರ ಕ್ರಮವಹಿಸಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…
ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…
ವಾಷಿಂಗ್ಟನ್: ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್,…
ವಾಷಿಂಗ್ಟನ್: ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ದೇಶವನ್ನು…
ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…