ಮೈಸೂರು : ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವಿಗೆ ವಿರೋಧಿಸುತ್ತಿರುವ ಪರಿಸರವಾದಿಗಳು, ಪ್ರಾಣಿಪ್ರಿಯರು ಹಾಗೂ ಸಂಘಟನೆಗಳು ಭಾನುವಾರ(ಏ.6) ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿವೆ.
ಗಂಧದಗುಡಿ ಫೌಂಡೇಶನ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಗೆ ವಿದ್ಯಾರ್ಥಿಗಳು, ಮಹಿಳೆಯರೂ ಸೇರಿದಂತೆ ಪ್ರಾಣಿಪ್ರೀಯರು ಕೈಜೋಡಿಸಿದರು. ನಗರದ ಬಲ್ಲಾಳ್ ವೃತ್ತದಿಂದ ಅರಣ್ಯ ಭವನದವರೆಗೆ ಮೆರವಣಿಗೆ ನಡೆಯಿತು.
ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧಿಸಬೇಕು. ರಾತ್ರಿ ವಾಹನಗಳ ಸಂಚಾರದಿಂದ ಅರಣ್ಯ ನಾಶ, ಪ್ರಾಣಿಗಳ ಹಾನಿಯಾಗುತ್ತದೆ.
ಆದ್ದರಿಂದ ರಾತ್ರಿ ಸಂಚಾರ ನಡೆಸದಂತೆ ರಾಜ್ಯ ಸರ್ಕಾರ ಕ್ರಮವಹಿಸಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…