ಮೈಸೂರು: ನಾಡಿನಾದ್ಯಂತ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಸಾರ್ವಜನಿಕ ಸ್ಥಳ ಹಾಗೂ ಮನೆಗಳಲ್ಲಿ ವಿನಾಯಕನನ್ನು ಕೂರಿಸಿ, ವಿಶೇಷ ಅಲಾಂಕಾರ ಮಾಡಿ ಪೂಜಿಸಲಾಗುತ್ತಿದೆ.
ಸದ್ಯ ಮೈಸೂರಲ್ಲಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಗಣೇಶ ವಿಗ್ರಹಗಳನ್ನು ಕೂರಿಸಲಾಗುತ್ತಿದೆ. ಪ್ರತಿ ಏರಿಯಾಗಳಲ್ಲೂ ವಿನಾಯಕ ಗೆಳೆಯರ ಬಳಗದಿಂದ ಗಣಪನನ್ನು ವಾದ್ಯ ಶಬ್ದಗಳೊಂದಿಗೆ ಬರಮಾಡಿಕೊಂಡು ಹಬ್ಬದ ವೈಭವವನ್ನು ಹೆಚ್ಚಿಸಿದ್ದಾರೆ.
ಇನ್ನೂ ಗಣೇಶ ವಿಗ್ರಹಗಳು ಕೂಡ ನೋಡುಗರ ಕಣ್ಮನ ಸೆಳೆಯುತ್ತಿವೆ. ನಗರದ ಕಲಾವಿದ ರೇವಣ್ಣ ಕೈಚಳಕದಲ್ಲಿ ಮೂಡಿಬಂದ ವಿಭಿನ್ನ ಗಣೇಶ ಮೂರ್ತಿಗಳು ನೋಡುಗರನ್ನು ಮಂತ್ರ ಮುಗ್ದರನ್ನಾಗಿಸುತ್ತಿವೆ.
ಗಣಪತಿ ಪಕ್ಕದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಂಸದ ಯದುವೀರ್, ಅಯೋಧ್ಯಾ ರಾಮಲಲ್ಲಾ ವಿಗ್ರಹದ ಜೊತೆ ಗಣೇಶ್, ಮೇಘಾಲಯದ ರಾಜ್ಯಪಾಲರಾದ ಕನ್ನಡಿಗ ಸಿ.ಎಚ್ ವಿಜಯಶಂಕರ್, ನಟ ರಿಷಬ್ ಶೆಟ್ಟಿ, ಪುನೀತ್ ರಾಜ್ಕುಮಾರ್ ಸೇರಿದಂತೆ ಹಲವು ಮೂರ್ತಿಗಳನ್ನು ನಿಲ್ಲಿಸಲಾಗಿದೆ.
ಗಿರೀಶ್ ಹುಣಸೂರು ನೊಂದ ಕುಂಟುಂಬಗಳಿಗೆ ಲಕ್ಷ ಲಕ್ಷ ರೂ. ಪರಿಹಾರ ತಲುಪಿಸಿರುವ ರಾಜ್ಯ ಸರ್ಕಾರ ಶಾಶ್ವತ ಪರಿಹಾರಕ್ಕಾಗಿ ಎದುರು ನೋಡುತ್ತಿರುವ…
ಕೆ.ಬಿ.ರಮೇಶ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಹಲವು ಯೋಜನೆಗಳನ್ನು ಪ್ರಸ್ತಾಪಿಸಿದ ಡಿಸಿ ಮೈಸೂರು: ಬೆಂಗಳೂರು ಬಳಿಕ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ…
ಅಮರಾವತಿ : ಹಿಂದಿನ ವೈಎಸ್ಆರ್ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…