ಮೈಸೂರು: ನಗರದ ಸಂತೇಪೇಟೆಯ ಬಾಲಾಜಿ ಮಾರ್ಕೆಟಿಂಗ್ ಮತ್ತು ರಾಮದೇವ್ ಬ್ಯಾಗ್ ಗೋದಾಮು ಹಾಗೂ ವಾರ್ಡ್ 55 ಮತ್ತು 49ರಲ್ಲಿರುವ ವಿವಿಧ ಅಂಗಡಿ ಮುಂಗಟ್ಟುಗಳ ಮೇಲೆ ದಿಢೀರ್ ದಾಳಿ ನಡೆಸಿದ ಪಾಲಿಕೆ ಅಧಿಕಾರಿಗಳು ಅಪಾರ ಪ್ರಮಾಣದ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡರು.
ಮಹಾನಗರ ಪಾಲಿಕೆ ಪರಿಸರ ಅಭಿಯಂತರರಾದ ಜ್ಯೋತಿ ಅವರ ನೇತೃತ್ವದ ತಂಡ ದಾಳಿ ನಡೆಸಿದೆ. ರಾಮದೇವ್ ಬ್ಯಾಗ್ ಗೋದಾಮಿನಲ್ಲಿದ್ದ 450ಕೆ.ಜಿ ನಿಷೇದಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ಮಾಲೀಕರಿಗೆ 15 ಸಾವಿರ ರೂ. ದಂಡ ವಿಧಿಸಲಾಗಿದೆ.
ವಾರ್ಡ್ 49ರಲ್ಲಿ ಅಂಗಡಿ ಮಾಲೀಕರಿಗೆ ಒಟ್ಟು 31,000 ರೂ. ದಂಡ ವಿಧಿಸಿದರು. ದಾಳಿ ವೇಳೆ ಮಹಾನಗರಪಾಲಿಕೆಯ ಆರೋಗ್ಯ ನಿರೀಕ್ಷಕರಾದ ಶಿವಪ್ರಸಾದ್, ಶೋಭಾ ಹಾಗೂ ಸೂಪರ್ವೈಸರ್ ಶಂಕರ್, ಆರೋಗ್ಯ ಶಾಖೆ ಸಿಬ್ಬಂದಿ ಇದ್ದರು
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…