ಮೈಸೂರು: ನಗರದ ಸಂತೇಪೇಟೆಯ ಬಾಲಾಜಿ ಮಾರ್ಕೆಟಿಂಗ್ ಮತ್ತು ರಾಮದೇವ್ ಬ್ಯಾಗ್ ಗೋದಾಮು ಹಾಗೂ ವಾರ್ಡ್ 55 ಮತ್ತು 49ರಲ್ಲಿರುವ ವಿವಿಧ ಅಂಗಡಿ ಮುಂಗಟ್ಟುಗಳ ಮೇಲೆ ದಿಢೀರ್ ದಾಳಿ ನಡೆಸಿದ ಪಾಲಿಕೆ ಅಧಿಕಾರಿಗಳು ಅಪಾರ ಪ್ರಮಾಣದ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡರು.
ಮಹಾನಗರ ಪಾಲಿಕೆ ಪರಿಸರ ಅಭಿಯಂತರರಾದ ಜ್ಯೋತಿ ಅವರ ನೇತೃತ್ವದ ತಂಡ ದಾಳಿ ನಡೆಸಿದೆ. ರಾಮದೇವ್ ಬ್ಯಾಗ್ ಗೋದಾಮಿನಲ್ಲಿದ್ದ 450ಕೆ.ಜಿ ನಿಷೇದಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ಮಾಲೀಕರಿಗೆ 15 ಸಾವಿರ ರೂ. ದಂಡ ವಿಧಿಸಲಾಗಿದೆ.
ವಾರ್ಡ್ 49ರಲ್ಲಿ ಅಂಗಡಿ ಮಾಲೀಕರಿಗೆ ಒಟ್ಟು 31,000 ರೂ. ದಂಡ ವಿಧಿಸಿದರು. ದಾಳಿ ವೇಳೆ ಮಹಾನಗರಪಾಲಿಕೆಯ ಆರೋಗ್ಯ ನಿರೀಕ್ಷಕರಾದ ಶಿವಪ್ರಸಾದ್, ಶೋಭಾ ಹಾಗೂ ಸೂಪರ್ವೈಸರ್ ಶಂಕರ್, ಆರೋಗ್ಯ ಶಾಖೆ ಸಿಬ್ಬಂದಿ ಇದ್ದರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…