ಮೈಸೂರು: ವಿವಿಧ ಸ್ಥಳಗಳ ಬಗ್ಗೆ ಪರಿಚಯ ಮಾಡುವ ಆನ್ಲೈನ್ ಕೆಲಸಕ್ಕೆ ಸೇರಿದ್ದ ಇಂಜಿನಿಯರ್ ಒಬ್ಬರು ವಂಚಕರ ಮಾತನ್ನು ನಂಬಿ ೧೧ ಲಕ್ಷ ರೂ. ಹಣವನ್ನು ಷೇರು ಮಾರುಕಟ್ಟೆಯಲ್ಲಿ ತೊಡಗಿಸಿ ಮೋಸಕ್ಕೆ ಒಳಗಾಗಿದ್ದಾರೆ.
ನಗರದ ವಿಜಯನಗರ ೨ನೇ ಹಂತದ ನಿವಾಸಿಯೊಬ್ಬರು ಆನ್ಲೈನ್ ಮೂಲಕ ಕೆಲ ಸ್ಥಳಗಳನ್ನು ಗ್ರಾಹಕರಿಗೆ ಪರಿಚಯ ಮಾಡಿಸುವ ಕೆಲಸಕ್ಕೆ ಸೇರಿದ್ದರು. ಇದಕ್ಕಾಗಿ ಅವರಿಗೆ ಕಂಪೆನಿ ಹಣವನ್ನು ನೀಡುತ್ತಿತ್ತು.
ಇದೇ ವೇಳೆ ಅಲ್ಲಿನ ವಂಚಕರು ನೀವು ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂದು ಆಸೆ ಹುಟ್ಟಿಸಿದ್ದಾರೆ. ಅವರ ಮಾತನ್ನು ನಂಬಿದ ಇಂಜಿನಿಯರ್ ಹಂತಹಂತವಾಗಿ ೧೧,೧೦ ಲಕ್ಷ ರೂ. ಹಣವನ್ನು ತೊಡಗಿಸಿ ವಂಚನೆಗೀಡಾಗಿದ್ದಾರೆ. ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…