ಮೈಸೂರು : ನಗರ ಸೇರಿದಂತೆ ಜಿಲ್ಲೆಯ ವಿವಿಧೆ ಭಾಗಗಳಲ್ಲಿ ಶುಕ್ರವಾರ ರಾತ್ರಿ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೆಂದಿದ್ದ ನೆಲ ಹಸಿರು ಮಯವಾಗಲು ಮಳೆ ಹದಮಾಡಿದೆ.
ಸಂಜೆಯಿಂದಲೇ ಮೋಡ ಕವಿದ ವಾತವಾರಣ ಇತ್ತು. ರಾತ್ರಿ 10 ಕ್ಕೆ ಆರಂಭವಾದ ಮಳೆ ಗಂಟೆಗೂ ಹೆಚ್ಚು ಕಾಲ ಸುರಿಯಿತು.
ನಗರದ ಗಂಗೋತ್ರಿ ಬಡವಾಣೆ, ಸರಸ್ವತಿಪುರಂ, ಕುವೆಂಪುನಗರ, ಆಗ್ರಹಾರ, ಕೆಆರ್ ವೃತ್ತ, ಸಯ್ಯಾಜಿರಾವ್ ರಸ್ತೆ, ಎನ್ಆರ್ ಮೋಹಲ್ಲಾ ಸೇರಿದಂತೆ ನಗರದಲ್ಲಿ ಉತ್ತಮ ಮಳೆಯಾಗಿದೆ.
ಇನ್ನೂ ಜಿಲ್ಲೆಯ ವಿವಿಧೆಡೆಯೂ ಮಳೆ ಸುರಿದಿದ್ದು, ಕೃಷಿ ಚುಟುವಟಿಕೆ ಚುರುಕುಗೊಂಡಿವೆ. ಮೈಸೂರು ನಗರ, ಪಿರಿಯಾಪಟ್ಟಣ, ಹುಣಸೂರಿನಲ್ಲಿ ಮಳೆಯಾಗಿದ್ದು, ಶುಂಠಿ, ಮುಸುಕಿನ ಜೋಳ, ತಂಬಾಕು ಬೆಳೆಗೆ ಪೂರಕ ವಾತಾವರಣ ನಿರ್ಮಾಣವಾಗಿದೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…