ಮೈಸೂರು : ನಗರ ಸೇರಿದಂತೆ ಜಿಲ್ಲೆಯ ವಿವಿಧೆ ಭಾಗಗಳಲ್ಲಿ ಶುಕ್ರವಾರ ರಾತ್ರಿ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೆಂದಿದ್ದ ನೆಲ ಹಸಿರು ಮಯವಾಗಲು ಮಳೆ ಹದಮಾಡಿದೆ.
ಸಂಜೆಯಿಂದಲೇ ಮೋಡ ಕವಿದ ವಾತವಾರಣ ಇತ್ತು. ರಾತ್ರಿ 10 ಕ್ಕೆ ಆರಂಭವಾದ ಮಳೆ ಗಂಟೆಗೂ ಹೆಚ್ಚು ಕಾಲ ಸುರಿಯಿತು.
ನಗರದ ಗಂಗೋತ್ರಿ ಬಡವಾಣೆ, ಸರಸ್ವತಿಪುರಂ, ಕುವೆಂಪುನಗರ, ಆಗ್ರಹಾರ, ಕೆಆರ್ ವೃತ್ತ, ಸಯ್ಯಾಜಿರಾವ್ ರಸ್ತೆ, ಎನ್ಆರ್ ಮೋಹಲ್ಲಾ ಸೇರಿದಂತೆ ನಗರದಲ್ಲಿ ಉತ್ತಮ ಮಳೆಯಾಗಿದೆ.
ಇನ್ನೂ ಜಿಲ್ಲೆಯ ವಿವಿಧೆಡೆಯೂ ಮಳೆ ಸುರಿದಿದ್ದು, ಕೃಷಿ ಚುಟುವಟಿಕೆ ಚುರುಕುಗೊಂಡಿವೆ. ಮೈಸೂರು ನಗರ, ಪಿರಿಯಾಪಟ್ಟಣ, ಹುಣಸೂರಿನಲ್ಲಿ ಮಳೆಯಾಗಿದ್ದು, ಶುಂಠಿ, ಮುಸುಕಿನ ಜೋಳ, ತಂಬಾಕು ಬೆಳೆಗೆ ಪೂರಕ ವಾತಾವರಣ ನಿರ್ಮಾಣವಾಗಿದೆ.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…