ಮೈಸೂರು : ನಗರ ಸೇರಿದಂತೆ ಜಿಲ್ಲೆಯ ವಿವಿಧೆ ಭಾಗಗಳಲ್ಲಿ ಶುಕ್ರವಾರ ರಾತ್ರಿ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೆಂದಿದ್ದ ನೆಲ ಹಸಿರು ಮಯವಾಗಲು ಮಳೆ ಹದಮಾಡಿದೆ.
ಸಂಜೆಯಿಂದಲೇ ಮೋಡ ಕವಿದ ವಾತವಾರಣ ಇತ್ತು. ರಾತ್ರಿ 10 ಕ್ಕೆ ಆರಂಭವಾದ ಮಳೆ ಗಂಟೆಗೂ ಹೆಚ್ಚು ಕಾಲ ಸುರಿಯಿತು.
ನಗರದ ಗಂಗೋತ್ರಿ ಬಡವಾಣೆ, ಸರಸ್ವತಿಪುರಂ, ಕುವೆಂಪುನಗರ, ಆಗ್ರಹಾರ, ಕೆಆರ್ ವೃತ್ತ, ಸಯ್ಯಾಜಿರಾವ್ ರಸ್ತೆ, ಎನ್ಆರ್ ಮೋಹಲ್ಲಾ ಸೇರಿದಂತೆ ನಗರದಲ್ಲಿ ಉತ್ತಮ ಮಳೆಯಾಗಿದೆ.
ಇನ್ನೂ ಜಿಲ್ಲೆಯ ವಿವಿಧೆಡೆಯೂ ಮಳೆ ಸುರಿದಿದ್ದು, ಕೃಷಿ ಚುಟುವಟಿಕೆ ಚುರುಕುಗೊಂಡಿವೆ. ಮೈಸೂರು ನಗರ, ಪಿರಿಯಾಪಟ್ಟಣ, ಹುಣಸೂರಿನಲ್ಲಿ ಮಳೆಯಾಗಿದ್ದು, ಶುಂಠಿ, ಮುಸುಕಿನ ಜೋಳ, ತಂಬಾಕು ಬೆಳೆಗೆ ಪೂರಕ ವಾತಾವರಣ ನಿರ್ಮಾಣವಾಗಿದೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…