ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಮೇಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾ.೨೩ ರಂದು ೪ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಅಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೦೬ ಗಂಟೆಯವರೆಗೆ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಚಾ.ವಿ.ಸ.ನಿ.ನಿ.,ಯ ವಿ.ವಿ ಮೊಹಲ್ಲಾ ವಿಭಾಗದ, ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು: ಮೇಟಗಳ್ಳಿ ವ್ಯಾಪ್ತಿಯ ಹೆಬ್ಬಾಳ್ ಕೈಗಾರಿಕಾ ಪ್ರದೇಶ, ಮೇಟಗಳ್ಳಿ, ಬೃಂದಾವನ ಬಡಾವಣೆ, ಲೋಕನಾಯಕ ನಗರ, ಜಯದೇವ ನಗರ, ಬಿ.ಎಂ.ಶ್ರೀನಗರ, ಹೆಬ್ಬಾಳ್ ಹೊರ ವರ್ತುಲ ರಸ್ತೆ, HPCL GAS ಪ್ಲ್ಯಾಂಟ್ ಸುತ್ತಮುತ್ತ, ಹೆಬ್ಬಾಳ್ ೧ನೇ, ೨ನೇ ಹಾಗೂ ೩ನೇ ಹಂತ, ಸುಬ್ರಹ್ಮಣ್ಯನಗರ, ಬಸವನಗುಡಿ, ಎಸ್.ಬಿ.ಎಂ ಬ್ಯಾಂಕ್ ಸುತ್ತ ಮುತ್ತ, ಹೆಬ್ಬಾಳ್ ಕಾಲೋನಿ, ಹೆಬ್ಬಾಳ್ ಮುಖ್ಯರಸ್ತೆ, ಲಕ್ಷ್ತ್ರ್ಮಿಕಾಂತ ನಗರ, ಸಂಕ್ರಾoತಿ ವೃತ್ತ, ಗೋಲ್ಡನ್ ಬೇಕರಿ, ಕೆ.ಐ.ಎ.ಡಿ.ಬಿ ಲೇಔಟ್, ಮಯೂರ ವೃತ್ತ, ಕಾವೇರಿ ವೃತ್ತ, ಮಿಲಿಟರಿಕ್ವಾಟ್ರಸ್, ಆರ್.ಬಿ.ಐ, ವಿಕ್ರಾಂತ್ ಮೇನ್ ಪ್ಲ್ಯಾಂಟ್ ಮತ್ತು ಶಿವಮೊಗ್ಗ ಸ್ಟೀಲ್ಸ್ ಸುತ್ತ ಮುತ್ತಲಿನ ಪ್ರದೇಶಗಳು.
ಬೆಳಗೊಳ ಕೈಗಾರಿಕಾ ಪ್ರದೇಶ, ಕೆ.ಆರ್.ಎಸ್ ರಸ್ತೆ , ಭೈರವೇಶ್ವರನಗರ, ಬಸವೇಶ್ವರನಗರ, ಮೇಟಗಳ್ಳಿ ಕೈಗಾರಿಕಾ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…
ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…