ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಮೇಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾ.೨೩ ರಂದು ೪ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಅಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೦೬ ಗಂಟೆಯವರೆಗೆ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಚಾ.ವಿ.ಸ.ನಿ.ನಿ.,ಯ ವಿ.ವಿ ಮೊಹಲ್ಲಾ ವಿಭಾಗದ, ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು: ಮೇಟಗಳ್ಳಿ ವ್ಯಾಪ್ತಿಯ ಹೆಬ್ಬಾಳ್ ಕೈಗಾರಿಕಾ ಪ್ರದೇಶ, ಮೇಟಗಳ್ಳಿ, ಬೃಂದಾವನ ಬಡಾವಣೆ, ಲೋಕನಾಯಕ ನಗರ, ಜಯದೇವ ನಗರ, ಬಿ.ಎಂ.ಶ್ರೀನಗರ, ಹೆಬ್ಬಾಳ್ ಹೊರ ವರ್ತುಲ ರಸ್ತೆ, HPCL GAS ಪ್ಲ್ಯಾಂಟ್ ಸುತ್ತಮುತ್ತ, ಹೆಬ್ಬಾಳ್ ೧ನೇ, ೨ನೇ ಹಾಗೂ ೩ನೇ ಹಂತ, ಸುಬ್ರಹ್ಮಣ್ಯನಗರ, ಬಸವನಗುಡಿ, ಎಸ್.ಬಿ.ಎಂ ಬ್ಯಾಂಕ್ ಸುತ್ತ ಮುತ್ತ, ಹೆಬ್ಬಾಳ್ ಕಾಲೋನಿ, ಹೆಬ್ಬಾಳ್ ಮುಖ್ಯರಸ್ತೆ, ಲಕ್ಷ್ತ್ರ್ಮಿಕಾಂತ ನಗರ, ಸಂಕ್ರಾoತಿ ವೃತ್ತ, ಗೋಲ್ಡನ್ ಬೇಕರಿ, ಕೆ.ಐ.ಎ.ಡಿ.ಬಿ ಲೇಔಟ್, ಮಯೂರ ವೃತ್ತ, ಕಾವೇರಿ ವೃತ್ತ, ಮಿಲಿಟರಿಕ್ವಾಟ್ರಸ್, ಆರ್.ಬಿ.ಐ, ವಿಕ್ರಾಂತ್ ಮೇನ್ ಪ್ಲ್ಯಾಂಟ್ ಮತ್ತು ಶಿವಮೊಗ್ಗ ಸ್ಟೀಲ್ಸ್ ಸುತ್ತ ಮುತ್ತಲಿನ ಪ್ರದೇಶಗಳು.
ಬೆಳಗೊಳ ಕೈಗಾರಿಕಾ ಪ್ರದೇಶ, ಕೆ.ಆರ್.ಎಸ್ ರಸ್ತೆ , ಭೈರವೇಶ್ವರನಗರ, ಬಸವೇಶ್ವರನಗರ, ಮೇಟಗಳ್ಳಿ ಕೈಗಾರಿಕಾ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…