ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಮೇಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾ.೨೩ ರಂದು ೪ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಅಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೦೬ ಗಂಟೆಯವರೆಗೆ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಚಾ.ವಿ.ಸ.ನಿ.ನಿ.,ಯ ವಿ.ವಿ ಮೊಹಲ್ಲಾ ವಿಭಾಗದ, ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು: ಮೇಟಗಳ್ಳಿ ವ್ಯಾಪ್ತಿಯ ಹೆಬ್ಬಾಳ್ ಕೈಗಾರಿಕಾ ಪ್ರದೇಶ, ಮೇಟಗಳ್ಳಿ, ಬೃಂದಾವನ ಬಡಾವಣೆ, ಲೋಕನಾಯಕ ನಗರ, ಜಯದೇವ ನಗರ, ಬಿ.ಎಂ.ಶ್ರೀನಗರ, ಹೆಬ್ಬಾಳ್ ಹೊರ ವರ್ತುಲ ರಸ್ತೆ, HPCL GAS ಪ್ಲ್ಯಾಂಟ್ ಸುತ್ತಮುತ್ತ, ಹೆಬ್ಬಾಳ್ ೧ನೇ, ೨ನೇ ಹಾಗೂ ೩ನೇ ಹಂತ, ಸುಬ್ರಹ್ಮಣ್ಯನಗರ, ಬಸವನಗುಡಿ, ಎಸ್.ಬಿ.ಎಂ ಬ್ಯಾಂಕ್ ಸುತ್ತ ಮುತ್ತ, ಹೆಬ್ಬಾಳ್ ಕಾಲೋನಿ, ಹೆಬ್ಬಾಳ್ ಮುಖ್ಯರಸ್ತೆ, ಲಕ್ಷ್ತ್ರ್ಮಿಕಾಂತ ನಗರ, ಸಂಕ್ರಾoತಿ ವೃತ್ತ, ಗೋಲ್ಡನ್ ಬೇಕರಿ, ಕೆ.ಐ.ಎ.ಡಿ.ಬಿ ಲೇಔಟ್, ಮಯೂರ ವೃತ್ತ, ಕಾವೇರಿ ವೃತ್ತ, ಮಿಲಿಟರಿಕ್ವಾಟ್ರಸ್, ಆರ್.ಬಿ.ಐ, ವಿಕ್ರಾಂತ್ ಮೇನ್ ಪ್ಲ್ಯಾಂಟ್ ಮತ್ತು ಶಿವಮೊಗ್ಗ ಸ್ಟೀಲ್ಸ್ ಸುತ್ತ ಮುತ್ತಲಿನ ಪ್ರದೇಶಗಳು.
ಬೆಳಗೊಳ ಕೈಗಾರಿಕಾ ಪ್ರದೇಶ, ಕೆ.ಆರ್.ಎಸ್ ರಸ್ತೆ , ಭೈರವೇಶ್ವರನಗರ, ಬಸವೇಶ್ವರನಗರ, ಮೇಟಗಳ್ಳಿ ಕೈಗಾರಿಕಾ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…