ಮೈಸೂರು: ದೇವಾಲಯದಲ್ಲಿ ಬೆಳ್ಳಿ ಕಂಠಾಭರಣ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ನಗರದ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಸಿದ್ದಲಿಂಗಪುರ ಗ್ರಾಮದ ಶ್ರೀ ಚಂದ್ರಮೌಳೇಶ್ವರ ದೇವಾಲಯದಲ್ಲಿ ಭಾನುವಾರ ನಡೆದಿದೆ.
ಗರ್ಭಗುಡಿಯ ಬಾಗಿಲ ಬೀಗ ಮುರಿದು ಪ್ರವೇಶಿಸಿದ ಕಳ್ಳರು 500 ಗ್ರಾಂ ತೂಕದ ಬೆಳ್ಳಿ ಕಂಠಾಭರಣ ದೋಚಿ ಪರಾರಿಯಾಗಿದ್ದಾರೆ. ಕಳುವಾದ ಬೆಳ್ಳಿಕಂಠಾಭರಣದ ಮೌಲ್ಯ 30 ಸಾವಿರ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಅರ್ಚಕರಾದ ನಂದಕುಮಾರ್ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…