ಮೈಸೂರು : ದೇವರಗುಡ್ಡ ಮತ್ತು ಬ್ಯಾಡಗಿ ನಡುವಿನ ಎಲ್ಸಿ ಸಂಖ್ಯೆ 222 ರಲ್ಲಿ ತಾತ್ಕಾಲಿಕ ಗರ್ಡರ್ಗಳನ್ನು ಸೇರಿಸಲು ಮತ್ತು ತೆಗೆದುಹಾಕಲು ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಇರುವುದರಿಂದ ಅಗತ್ಯಕ್ಕೆ ತಕ್ಕಂತೆ ಕೆಲವೊಂದು ರೈಲು ಸೇವೆಗಳನ್ನು ರದ್ದುಗೊಳಿಸಲಾಗುವುದು, ಭಾಗಶಃ ರದ್ದುಗೊಳಿಸಲಾಗುವುದು, ಮಾರ್ಗ ಬದಲಾವಣೆ ಮಾಡಲಾಗುವುದು, ನಿಯಂತ್ರಿಸಲಾಗುವುದು ಮತ್ತು ಮರು ನಿಗದಿಪಡಿಸಲಾಗುವುದು ಎಂದು ನೈರುತ್ಯ ರೈಲ್ವೆ ಮೈಸೂರು ವಿಭಾಗೀಯ ಹಣಕಾಸು ವ್ಯವಸ್ಥಾಪಕ ಹಾಗೂ ಸಾರ್ವಜನಿಕ ಸಂಪರ್ಕ ಅಬಕಾರಿ ಪೃಥ್ವಿ ಎಸ್ ಹುಲ್ಲತ್ತಿ ಅವರು ತಿಳಿಸಿದ್ದಾರೆ.
ಮರುನಿಗದಿ : ಬೆಳಗಾವಿ- ಮೈಸೂರು ಎಕ್ಸ್ಪ್ರೆಸ್ (ರೈಲು ಸಂಖ್ಯೆ 17325) ಫೆ. 17 ರಂದು ಬೆಳಗಾವಿಯಿಂದ ಹೊರಡುವಾಗ 120 ನಿಮಿಷಗಳ ಕಾಲ ಮರುನಿಗದಿಗೊಳ್ಳಲಿದೆ ಹಾಗೂ ಮಾರ್ಗ ಮಧ್ಯೆ 45 ನಿಮಿಷಗಳ ಕಾಲ ಮರುನಿಗದಿಗೊಳ್ಳಲಿದೆ.
ನಿಯಂತ್ರಣ: ಮೈಸೂರು-ಪಂಡರಾಪುರ ಎಕ್ಸ್ಪ್ರೆಸ್ ಅನ್ನು (ರೈಲು ಸಂಖ್ಯೆ 16535 ) ಫೆ. 10 ರಂದು ಮಾರ್ಗ ಮಧ್ಯೆ 50 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ. ಹಾಗೆಯೇ ತಿರುನೇಲ್ವೇಲಿ ಜಂಕ್ಷನ್-ದಾದರ್ ಎಕ್ಸ್ಪ್ರೆಸ್ ಅನ್ನು (ರೈಲು ಸಂಖ್ಯೆ 11022 ) ಫೆ.16ರಂದು ಮಾರ್ಗ ಮಧ್ಯೆ 110 ನಿಮಿಷಗಳ ಕಾಲ ಮಾರ್ಗ ಮಧ್ಯೆ ನಿಯಂತ್ರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…