ಮೈಸೂರು: ಸೂರತ್ನಲ್ಲಿ ನಡೆಯುವ ನ್ಯಾಷನಲ್ ಲೆವೆಲ್ ಯೋಗ ಸ್ಪರ್ಧೆಗೆ ನಂಜನಗೂಡಿನ ಇಬ್ಬರು ಬಾಲಕರು ಆಯ್ಕೆಯಾಗಿ ಕೀರ್ತಿ ತಂದಿದ್ದಾರೆ.
ನಂಜನಗೂಡಿನ ದೇವಿರಮ್ಮನಹಳ್ಳಿಯಲ್ಲಿರುವ ನಂಜುಂಡೇಶ್ವರ ಯೋಗ ವಿದ್ಯಾಲಯದಲ್ಲಿ ಯೋಗಾಭ್ಯಾಸ ಮಾಡುತ್ತಿರುವ ಆರನೇ ತರಗತಿಯ ಚಿರಾಗ್ ಹಾಗೂ ಏಳನೇ ತರಗತಿ ಓದುತ್ತಿರುವ ಜಯಚಂದ್ರ ಎಂಬ ಬಾಲಕರು ಬೆಂಗಳೂರಿನ ಎಸ್ಜೆಆರ್ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ zonel ಲೆವೆಲ್ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿ ನ್ಯಾಷನಲ್ ಲೆವೆಲ್ಗೆ ಆಯ್ಕೆಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಂದೆ ಸೂರತ್ನಲ್ಲಿ ನಡೆಯುವ ನ್ಯಾಷನಲ್ ಲೆವೆಲ್ ಯೋಗ ಸ್ಪರ್ಧೆಗೆ ಈ ಬಾಲಕರು ಆಯ್ಕೆಯಾಗಿದ್ದು, ಯೋಗಾ ವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.
ಯೋಗ ಶಿಕ್ಷಕ ರಮೇಶ್ ಅವರ ಪರಿಶ್ರಮದಿಂದಲೇ ಬಾಲಕರು ಈ ಸಾಧನೆ ಮಾಡಿದ್ದು, ಬಾಲಕರಿಗೆ ಎಲ್ಲೆಡೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೊಜಿಸಿದ್ದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಇದಕ್ಕೆ…
ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮೇಯರ್ ಶಿವಕುಮಾರ್ ಕಿಡಿಕಾರಿದರು. ಈ…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ…