ಮೈಸೂರು: ಸೂರತ್ನಲ್ಲಿ ನಡೆಯುವ ನ್ಯಾಷನಲ್ ಲೆವೆಲ್ ಯೋಗ ಸ್ಪರ್ಧೆಗೆ ನಂಜನಗೂಡಿನ ಇಬ್ಬರು ಬಾಲಕರು ಆಯ್ಕೆಯಾಗಿ ಕೀರ್ತಿ ತಂದಿದ್ದಾರೆ.
ನಂಜನಗೂಡಿನ ದೇವಿರಮ್ಮನಹಳ್ಳಿಯಲ್ಲಿರುವ ನಂಜುಂಡೇಶ್ವರ ಯೋಗ ವಿದ್ಯಾಲಯದಲ್ಲಿ ಯೋಗಾಭ್ಯಾಸ ಮಾಡುತ್ತಿರುವ ಆರನೇ ತರಗತಿಯ ಚಿರಾಗ್ ಹಾಗೂ ಏಳನೇ ತರಗತಿ ಓದುತ್ತಿರುವ ಜಯಚಂದ್ರ ಎಂಬ ಬಾಲಕರು ಬೆಂಗಳೂರಿನ ಎಸ್ಜೆಆರ್ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ zonel ಲೆವೆಲ್ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿ ನ್ಯಾಷನಲ್ ಲೆವೆಲ್ಗೆ ಆಯ್ಕೆಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಂದೆ ಸೂರತ್ನಲ್ಲಿ ನಡೆಯುವ ನ್ಯಾಷನಲ್ ಲೆವೆಲ್ ಯೋಗ ಸ್ಪರ್ಧೆಗೆ ಈ ಬಾಲಕರು ಆಯ್ಕೆಯಾಗಿದ್ದು, ಯೋಗಾ ವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.
ಯೋಗ ಶಿಕ್ಷಕ ರಮೇಶ್ ಅವರ ಪರಿಶ್ರಮದಿಂದಲೇ ಬಾಲಕರು ಈ ಸಾಧನೆ ಮಾಡಿದ್ದು, ಬಾಲಕರಿಗೆ ಎಲ್ಲೆಡೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…