ಮೈಸೂರು : ಶತಮಾನ ಪೂರೈಸಿರುವ ಪ್ರತಿಷ್ಠತಿ ಮೈಸೂರು ವಿಶ್ವವಿದ್ಯಾನಿಲಯವು 106ನೇ ಘಟಿಕೋತ್ಸವದ ಸಂಭ್ರಮದಲ್ಲಿದೆ.
ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಜನವರಿ 5 ರಂದು(ಸೋಮವಾರ) ಪ್ರತಿಭಾರಿಯಂತೆಯೂ ಈ ಬಾರಿಯೂ ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲು ತಯಾರಿ ಮಾಡಿಕೊಂಡಿದೆ. ಅಂತೆಯ ಮೂವರು ಸಾಧಕರಿಗೆ ಡಾಕ್ಟರೇಟ್ ಕೊಡಲು ವಿ.ವಿ ನಿರ್ಧರಿಸಿದೆ.
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಮೈಸೂರು ವಿವಿಯ ಗೌರವ ಡಾಕ್ಟರೇಟ್ಗೆ ಭಾಜನರಾಗಿದ್ದಾರೆ. ಬಂಧನ, ಮುತ್ತಿನಹಾರ, ಬಣ್ಣದ ಗೆಜ್ಜೆ, ಅಂತ, ಕಾಂಚನ ಗಂಗಾ ಸೇರಿದಂತೆ ಅನೇಕ ಕ್ಲಾಸಿಕ್ ಚಿತ್ರಗಳನ್ನು ನೀಡಿದ ದಾರ್ಶನಿಕ ನಿರ್ದೇಶಕ ಬಾಬು ಅವರು ಐದು ದಶಕಗಳ ಕಾಲ ಚಂದನವನ್ನು ಶ್ರೀಮಂತಗೊಳಿಸಿದ್ದರು. ಇವರ ಕಲಾತ್ಮಕಕ್ಕೆ ಮೈಸೂರು ಮಣ್ಣಿನ ಗೌರವ ಒಲಿದಿದೆ.
ಇವರ ಜೊತೆಗೆ ಹಿರಿಯ ಐಎಎಸ್ ಅಧಿಕಾರಿ ಡಾ.ಟಿ.ಶಾಮ್ ಭಟ್ ಹಾಗೂ ಶಿಕ್ಷಣ ತಜ್ಞರು ಹಾಗೂ ಪರಿಸರವಾದಿಯೂ ಆದ ಪಿ.ಜಯಚಂದ್ರ ರಾಜು ಅವರಿಗೆ ಗೌರವ ಡಾಕ್ಟರೇಟ್ ಒಲಿದಿದೆ.
ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…
ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…
ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…
• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು.…
ಹೊಸದಿಲ್ಲಿ : ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್…