ಮೈಸೂರು : ಶತಮಾನ ಪೂರೈಸಿರುವ ಪ್ರತಿಷ್ಠತಿ ಮೈಸೂರು ವಿಶ್ವವಿದ್ಯಾನಿಲಯವು 106ನೇ ಘಟಿಕೋತ್ಸವದ ಸಂಭ್ರಮದಲ್ಲಿದೆ.
ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಜನವರಿ 5 ರಂದು(ಸೋಮವಾರ) ಪ್ರತಿಭಾರಿಯಂತೆಯೂ ಈ ಬಾರಿಯೂ ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲು ತಯಾರಿ ಮಾಡಿಕೊಂಡಿದೆ. ಅಂತೆಯ ಮೂವರು ಸಾಧಕರಿಗೆ ಡಾಕ್ಟರೇಟ್ ಕೊಡಲು ವಿ.ವಿ ನಿರ್ಧರಿಸಿದೆ.
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಮೈಸೂರು ವಿವಿಯ ಗೌರವ ಡಾಕ್ಟರೇಟ್ಗೆ ಭಾಜನರಾಗಿದ್ದಾರೆ. ಬಂಧನ, ಮುತ್ತಿನಹಾರ, ಬಣ್ಣದ ಗೆಜ್ಜೆ, ಅಂತ, ಕಾಂಚನ ಗಂಗಾ ಸೇರಿದಂತೆ ಅನೇಕ ಕ್ಲಾಸಿಕ್ ಚಿತ್ರಗಳನ್ನು ನೀಡಿದ ದಾರ್ಶನಿಕ ನಿರ್ದೇಶಕ ಬಾಬು ಅವರು ಐದು ದಶಕಗಳ ಕಾಲ ಚಂದನವನ್ನು ಶ್ರೀಮಂತಗೊಳಿಸಿದ್ದರು. ಇವರ ಕಲಾತ್ಮಕಕ್ಕೆ ಮೈಸೂರು ಮಣ್ಣಿನ ಗೌರವ ಒಲಿದಿದೆ.
ಇವರ ಜೊತೆಗೆ ಹಿರಿಯ ಐಎಎಸ್ ಅಧಿಕಾರಿ ಡಾ.ಟಿ.ಶಾಮ್ ಭಟ್ ಹಾಗೂ ಶಿಕ್ಷಣ ತಜ್ಞರು ಹಾಗೂ ಪರಿಸರವಾದಿಯೂ ಆದ ಪಿ.ಜಯಚಂದ್ರ ರಾಜು ಅವರಿಗೆ ಗೌರವ ಡಾಕ್ಟರೇಟ್ ಒಲಿದಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…