ಮೈಸೂರು: ಬಸ್ ಹತ್ತುವಾಗ ಮಹಿಳೆಯ ಕುತ್ತಿಗೆಯಲ್ಲಿದ್ದ 35 ಗ್ರಾಂ ಚಿನ್ನದ ಸರ ಕದ್ದು ಪರಾರಿಯಾಗಿರುವ ಘಟನೆ ನಗರದ ಕೇಂದ್ರಿಯ ಬಸ್ ನಿಲ್ದಾಣದ ಬಳಿ ಹಾಡಹಗಲೇ ನಡೆದಿದೆ.
ಶನಿವಾರ (ಮೇ.25) ಬನ್ನೂರಿನ ಆಶಾ ಎಂಬುವರು, ಸೀರೆ ಖರೀದಿಗೆ ನಗರದ ಸುಮಂಗಲಿ ಸಿಲ್ಕ್ ಸ್ಯಾರಿ ಸೆಂಟರ್ಗೆ ಬಂದಿದ್ದರು. ಖರೀದ ಬಳಿಕ ಆಶಾ ಅವರು ವಾಪಸ್ ಊರಿಗೆ ತೆರಳಲು ಕೇಂದ್ರಿಯ ಬಸ್ ನಿಲ್ದಾಳಕ್ಕೆ ಆಗಮಿಸಿದರು. ಈ ವೇಳೆ ಬಸ್ ಹತ್ತುತ್ತಿದ್ದಾಗ ಕತ್ತಿನಲ್ಲಿದ್ದ ಸು.2.40 ಲಕ್ಷ ಬೆಲೆ ಬಾಳುವ ಚಿನ್ನದ ಸರ ಕಳ್ಳರ ಪಾಲಾಗಿದೆ.
ಈ ಸಂಬಂಧ ಆಶಾ ಅವರು ಲಷ್ಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಕಳ್ಳನ ಪತ್ತೆಗೆ ಬಲೆ ಬೀಸಿದ್ದಾರೆ.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…