ಮೈಸೂರು: ಬಸ್ ಹತ್ತುವಾಗ ಮಹಿಳೆಯ ಕುತ್ತಿಗೆಯಲ್ಲಿದ್ದ 35 ಗ್ರಾಂ ಚಿನ್ನದ ಸರ ಕದ್ದು ಪರಾರಿಯಾಗಿರುವ ಘಟನೆ ನಗರದ ಕೇಂದ್ರಿಯ ಬಸ್ ನಿಲ್ದಾಣದ ಬಳಿ ಹಾಡಹಗಲೇ ನಡೆದಿದೆ.
ಶನಿವಾರ (ಮೇ.25) ಬನ್ನೂರಿನ ಆಶಾ ಎಂಬುವರು, ಸೀರೆ ಖರೀದಿಗೆ ನಗರದ ಸುಮಂಗಲಿ ಸಿಲ್ಕ್ ಸ್ಯಾರಿ ಸೆಂಟರ್ಗೆ ಬಂದಿದ್ದರು. ಖರೀದ ಬಳಿಕ ಆಶಾ ಅವರು ವಾಪಸ್ ಊರಿಗೆ ತೆರಳಲು ಕೇಂದ್ರಿಯ ಬಸ್ ನಿಲ್ದಾಳಕ್ಕೆ ಆಗಮಿಸಿದರು. ಈ ವೇಳೆ ಬಸ್ ಹತ್ತುತ್ತಿದ್ದಾಗ ಕತ್ತಿನಲ್ಲಿದ್ದ ಸು.2.40 ಲಕ್ಷ ಬೆಲೆ ಬಾಳುವ ಚಿನ್ನದ ಸರ ಕಳ್ಳರ ಪಾಲಾಗಿದೆ.
ಈ ಸಂಬಂಧ ಆಶಾ ಅವರು ಲಷ್ಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಕಳ್ಳನ ಪತ್ತೆಗೆ ಬಲೆ ಬೀಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…