ಮೈಸೂರು: ನಿನ್ನೆ(ಜು.12) ಆಷಾಢ ಮಾಸದ ಮೊದಲ ಶುಕ್ರವಾರವಾದ ಹಿನ್ನೆಲೆ ಚಾಮುಂಡೇಶ್ವರಿ ದರ್ಶನಕ್ಕೆ ಅಪಾರ ಜನರು ನೆರೆದಿದ್ದರು. ಅವರಲ್ಲೊಬ್ಬ ಮಹಿಳೆ ಮತ್ತು ಅವರ ಜೊತೆ ಬಂದಿದ್ದ ಇನ್ನೊಬ್ಬ ಮಹಿಳೆ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ನಟ ದರ್ಶನ್ ಫೋಟೋ ಹೊತ್ತು ಚಾಮುಂಡಿ ಸನ್ನಿಧಿಗೆ ಬಂದಿದ್ದರು.
ತಮ್ಮ ನೆಚ್ಚಿನ ನಟನ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸುವ ಉಮೇದಿನಲ್ಲಿದ್ದ ಆ ಅಭಿಮಾನಿ ಮಹಿಳೆಯರನ್ನು ಪೊಲೀಸರ ತಡೆದು ತರಾಟೆಗೆ ತೆಗೆದುಕೊಂಡರು.
ಫೋಟೋವನ್ನು ಒಳಗಡೆ ಒಯ್ಯುವಂತಿಲ್ಲ ಅಂತ ಪೊಲೀಸರು ಹೇಳಿದಾಗ ಮಹಿಳೆರಯರು ಪೊಲೀಸರೊಂದಿಗೆ ವಾದಕ್ಕಿಳಿದರು. ಆದ್ರೆ, ಪೊಲೀಸರು ನೀವು ಒಳಗಡೆ ಫೋಟೋ ಒಯ್ಯಕೂಡದು, ನಿಮ್ಮ ಹಠ ಸಾಧಿಸುವುದಾದರೇ ವಾಪಸ್ಸು ಹೋಗಿ ಎಂದಾಗ ಮಹಿಳೆಯರು ವಿಧಿಯಿಲ್ಲದೆ ಹಿಂದಕ್ಕೆ ಹೋದರು.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…