ಮೈಸೂರು: ನಿನ್ನೆ(ಜು.12) ಆಷಾಢ ಮಾಸದ ಮೊದಲ ಶುಕ್ರವಾರವಾದ ಹಿನ್ನೆಲೆ ಚಾಮುಂಡೇಶ್ವರಿ ದರ್ಶನಕ್ಕೆ ಅಪಾರ ಜನರು ನೆರೆದಿದ್ದರು. ಅವರಲ್ಲೊಬ್ಬ ಮಹಿಳೆ ಮತ್ತು ಅವರ ಜೊತೆ ಬಂದಿದ್ದ ಇನ್ನೊಬ್ಬ ಮಹಿಳೆ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ನಟ ದರ್ಶನ್ ಫೋಟೋ ಹೊತ್ತು ಚಾಮುಂಡಿ ಸನ್ನಿಧಿಗೆ ಬಂದಿದ್ದರು.
ತಮ್ಮ ನೆಚ್ಚಿನ ನಟನ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸುವ ಉಮೇದಿನಲ್ಲಿದ್ದ ಆ ಅಭಿಮಾನಿ ಮಹಿಳೆಯರನ್ನು ಪೊಲೀಸರ ತಡೆದು ತರಾಟೆಗೆ ತೆಗೆದುಕೊಂಡರು.
ಫೋಟೋವನ್ನು ಒಳಗಡೆ ಒಯ್ಯುವಂತಿಲ್ಲ ಅಂತ ಪೊಲೀಸರು ಹೇಳಿದಾಗ ಮಹಿಳೆರಯರು ಪೊಲೀಸರೊಂದಿಗೆ ವಾದಕ್ಕಿಳಿದರು. ಆದ್ರೆ, ಪೊಲೀಸರು ನೀವು ಒಳಗಡೆ ಫೋಟೋ ಒಯ್ಯಕೂಡದು, ನಿಮ್ಮ ಹಠ ಸಾಧಿಸುವುದಾದರೇ ವಾಪಸ್ಸು ಹೋಗಿ ಎಂದಾಗ ಮಹಿಳೆಯರು ವಿಧಿಯಿಲ್ಲದೆ ಹಿಂದಕ್ಕೆ ಹೋದರು.
ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ…
ಮೈಸೂರು : ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆ, ಉತ್ತೇಜನಕ್ಕೆ ಕೇಂದ್ರಸರ್ಕಾರ ಆದ್ಯತೆ ನೀಡಿರುವ ಜತೆಗೆ, ಮಂಡ್ಯ ಜಿಲ್ಲೆಯಲ್ಲಿ ಆಟೋಮೋಟಿವ್ ರೀಸರ್ಚ್ ಅಸೋಸಿಯೆಷನ್…
ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಓಡೋಣ ಮೈಸೂರಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ ಶೀರ್ಷಿಕೆಯಡಿ ಸ್ವಚ್ಚತಾ…
ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…
ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…
ಬೆಂಗಳೂರು: ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…