ಮೈಸೂರು: ನಿನ್ನೆ(ಜು.12) ಆಷಾಢ ಮಾಸದ ಮೊದಲ ಶುಕ್ರವಾರವಾದ ಹಿನ್ನೆಲೆ ಚಾಮುಂಡೇಶ್ವರಿ ದರ್ಶನಕ್ಕೆ ಅಪಾರ ಜನರು ನೆರೆದಿದ್ದರು. ಅವರಲ್ಲೊಬ್ಬ ಮಹಿಳೆ ಮತ್ತು ಅವರ ಜೊತೆ ಬಂದಿದ್ದ ಇನ್ನೊಬ್ಬ ಮಹಿಳೆ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ನಟ ದರ್ಶನ್ ಫೋಟೋ ಹೊತ್ತು ಚಾಮುಂಡಿ ಸನ್ನಿಧಿಗೆ ಬಂದಿದ್ದರು.
ತಮ್ಮ ನೆಚ್ಚಿನ ನಟನ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸುವ ಉಮೇದಿನಲ್ಲಿದ್ದ ಆ ಅಭಿಮಾನಿ ಮಹಿಳೆಯರನ್ನು ಪೊಲೀಸರ ತಡೆದು ತರಾಟೆಗೆ ತೆಗೆದುಕೊಂಡರು.
ಫೋಟೋವನ್ನು ಒಳಗಡೆ ಒಯ್ಯುವಂತಿಲ್ಲ ಅಂತ ಪೊಲೀಸರು ಹೇಳಿದಾಗ ಮಹಿಳೆರಯರು ಪೊಲೀಸರೊಂದಿಗೆ ವಾದಕ್ಕಿಳಿದರು. ಆದ್ರೆ, ಪೊಲೀಸರು ನೀವು ಒಳಗಡೆ ಫೋಟೋ ಒಯ್ಯಕೂಡದು, ನಿಮ್ಮ ಹಠ ಸಾಧಿಸುವುದಾದರೇ ವಾಪಸ್ಸು ಹೋಗಿ ಎಂದಾಗ ಮಹಿಳೆಯರು ವಿಧಿಯಿಲ್ಲದೆ ಹಿಂದಕ್ಕೆ ಹೋದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…