Kottiyur temple
ಮೈಸೂರು: ನೆರೆಯ ಕೇರಳದ ಕೊಟ್ಟಿಯೂರು ದೇವಸ್ಥಾನದಿಂದ ಬರುವಾಗ ಭೀಕರ ಅಪಘಾತ ಸಂಭವಿಸಿ ಮೈಸೂರಿನ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೇರಳ- ಕರ್ನಾಟಕ ಗಡಿ ಬಾವಲಿ ಸಮೀಪದ ಕಾಟಿಕೊಳಂ ಬಳಿ ಈ ಘಟನೆ ನಡೆದಿದ್ದು, ಮೈಸೂರಿನ ಸಿದ್ದಾರ್ಥ ಬಡಾವಣೆ ಯುವಕ ಅನಂತಭೂಷಣ್ ಎಂಬಾತ ಸಾವನ್ನಪ್ಪಿದ್ದಾನೆ.
ಮಳೆ ನೀರು ನಿಂತಿದ್ದ ಹೊಂಡಕ್ಕೆ ಬಿದ್ದ ಪರಿಣಾಮ ಸ್ಕೂಟರ್ ನಿಯಂತ್ರಣ ತಪ್ಪಿ ಬಸ್ ಚಕ್ರದಡಿ ಸಿಲುಕಿದೆ. ಹೆಲ್ಮೆಟ್ ಹಾಕಿದ್ದರೂ ಅನಂತ್ ಭೂಷಣ್ ಬಸ್ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾನೆ.
ಅನಂತ್ ಭೂಷಣ್ ಮೈಸೂರಿನಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದ್ದು, ಅಪಘಾತದ ದೃಶ್ಯ ಬಸ್ನ ಡ್ಯಾಶ್ ಬೋರ್ಡ್ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…