ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ.
ಹುಣಸೂರು ತಾಲ್ಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ನವೆಂಬರ್.29ರಂದು ತಾಯಿಯೊಂದಿಗೆ 4 ಹುಲಿ ಮರಿಗಳು ಸೆರೆ ಸಿಕ್ಕಿದ್ದವು.
ಇದನ್ನು ಓದಿ: ನವೆಂಬರ್ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ
ಆಹಾರ ಸೇವಿಸದೇ ಅಸ್ವಸ್ಥಗೊಂಡಿದ್ದ ಹುಲಿ ಮರಿಗಳೀಗ ಮೃತಪಟ್ಟಿವೆಯೆಂದು ತಿಳಿದುಬಂದಿದೆ. ಮರಿಗಳ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪಶುವೈದ್ಯರು ಮೃತ ಹುಲಿ ಮರಿಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವಷ್ಟೇ ಹುಲಿ ಮರಿಗಳ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. ಸದ್ಯ ತಾಯಿ ಹುಲಿ ಆರೋಗ್ಯವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…